ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಹರ್ಷ

ಕಲಬುರಗಿ:ರಾಜಸ್ತಾನ,ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ರಾಷ್ಟ್ರೀಯ ಪಕ್ಷವಾದ ಬಿಜೆಪಿಯು ಈ ಬಾರಿ ಬಹು ಮತದಿಂದ ಗೆಲುವು ಸಾದಿಸಿದ್ದು ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಬಂದಿದೆ ಎಂದರೆ,ಮೋದಿ ನಾಯಕತ್ವ ಹಾಗೂ ಆಡಳಿತ ಮೆಚ್ಚಿ ಜನ ಮತ ನೀಡಿದ್ದಾರೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಹರ್ಷ ವ್ಯಕ್ತಪಡಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಈ ರಾಜ್ಯಗಳಲ್ಲಿ ಜನರು ಡಬಲ್ ಸರ್ಕಾರ ಬೇಕೆನ್ನುವ ಆಶಾ ದೃಷ್ಟಿಯಿಂದ ತಮ್ಮ ರಾಜ್ಯಗಳಲ್ಲಿ ಬಿಜೆಪಿ ಮತ ನೀಡಿರುವುದು ಕಂಡುಬರುತ್ತದೆ.ಕರ್ನಾಟಕದಲ್ಲಿಯೂ ಕೂಡಾ ಬಿಜೆಪಿ ಮುನ್ನಡೆ ಸಾಧಿಸುವಲ್ಲಿ ವಿಫಲ ಕಂಡಿರಬಹುದು.ಆದರೆ ಕೇಂದ್ರ ನಾಯಕರ ನಿಯಮಾವಳಿಗಳಿಂದ ಬಿಜೆಪಿ ಹಿನ್ನಡೆ ಸಾಧಿಸಲು ಸಾಧ್ಯವಾಗಿದೆ ಆದರೆ ಈ ಚುನಾವಣೆಗಳಲ್ಲಿ ಕರ್ನಾಟಕದ ಚುನಾವಣೆಯಲ್ಲಿ ಅಳವಡಿಸಿದ ನಿಯಮಾವಳಿಗಳನ್ನ ಮಧ್ಯಪ್ರದೇಶ, ಛತ್ತೀಸ್ಗಡ,ರಾಜಸ್ತಾನ ಅಳವಡಿಸಲಿಲ್ಲ ಈ ಹಿನ್ನಲೆಯಲ್ಲಿ ಬಾರಿ ಬಹುಮತದಿಂದ ಗೆಲುವು ಸಾಧಿಸಲು ಸಾಧ್ಯವಾಯಿತು.ಕಾಂಗ್ರೆಸ್ ನ ಸುಳ್ಳು ಗ್ಯಾರಂಟಿಗಳು ಈ ರಾಜ್ಯಗಳಲ್ಲಿ ಪ್ರತಿಫಲದಾಯಕವಾಗಲಿಲ್ಲ.ಡಬಲ್ ಸರಕಾರದ ಆಡಳಿತಕ್ಕೆ ಅನುವು ಮಾಡಿಕೊಟ್ಟ ಈ ಮೂರು ರಾಜ್ಯದ ಮತದಾರರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ