ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಹಾಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಶಹಾಪುರ:ನಿನ್ನೆ ಶಹಾಪುರ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಪಂಚರಾಜ್ಯಗಳ ಚುನಾವಣೆಯಲ್ಲಿ ರಾಜಸ್ಥಾನ,ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆ ಶ್ರೀ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹಾಗೂ ಪಟಾಕಿ ಸಿಡಿಸಿ ಜಯ ಘೋಷಣೆಗಳನ್ನು ಕೂಗಿ ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಚಂದ್ರಶೇಖರ ಸುಬೇದಾರ,ಮಲ್ಲಿಕಾರ್ಜುನ ಚಿಲ್ಲಾಳ,ಅಡಿವೆಪ್ಪ ಜಾಕಾ,ಮಲ್ಲಿಕಾರ್ಜುನ ಕಂದಕೂರ,ಬಸವರಾಜ ಅರಣಿ,ಸಾಯಬಣ್ಣ ನಾಶಿ, ಸೊಪಣ್ಣ ಸಗರ,ವೆಂಕಟೇಶ್ ಗೌನಳ್ಳಿ,ಲಕ್ಷ್ಮಿಕಾಂತ್ ಬಿರಾಳ,ಭೀಮು ಕಟ್ಟಿಮನಿ,ಮಲ್ಲು,ರಾಜು, ಪರಶುರಾಮ ಹಳಿಸಗರ,ಮಲ್ಲು ನಾಯ್ಕೋಡಿ, ದೇವು,ಪರಮು,ಸುರೇಶ, ಮಂಜುನಾಥ,ವೀರೇಶ,ಸಂಗು,ಹಣಮಂತ,ಸಾಗರ, ಈಶು,ರಾಮರೆಡ್ಡಿ,ಶಿವು ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಬಂಧುಗಳು ಉಪಸ್ಥಿತರಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ