ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ಮಶಾನ ಭೂಮಿ ಒತ್ತುವರಿ ತೆರವು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸಿವೆ ಹಳ್ಳಿ ಒಂದನೇ ಹೋಬಳಿ ಸದಾಶಿವಪುರ ಗ್ರಾಮದಲ್ಲಿ ಸ್ಮಶಾನ ಭೂಮಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದರು.
ಇದರಿಂದ ಗ್ರಾಮದಲ್ಲಿ ಶವಸಂಸ್ಕಾರ ಮಾಡಲು ಸಾಧ್ಯವಾಗದ ಕಾರಣ ನಿನ್ನೆ ಗ್ರಾಮದಲ್ಲಿ ಒಬ್ಬ ವ್ಯಕ್ತಿ ಮರಣ ಹೊಂದಿದರು ಇದರಿಂದ ಗ್ರಾಮಸ್ಥರು ಹೊನ್ನಾಳಿ ತಾಲೂಕು ದಂಡಾಧಿಕಾರಿ ರಾಜೂಗೌಡ ರನ್ನು ಭೇಟಿ ಮಾಡಿ ಸ್ಮಶಾನ ಭೂಮಿ ಒತ್ತುವರಿ ತೆರವುಗೊಳಿಸಿ ಶವಸಂಸ್ಕಾರ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು
ನಂತರ ಎಚ್ಚೆತ್ತುಕೊಂಡ ತಾಲೂಕು ಆಡಳಿತ ಮಂಡಳಿ ಕಂದಾಯ ಇಲಾಖೆ,ಗ್ರಾಮ ಲೆಕ್ಕಾಧಿಕಾರಿ, ಮತ್ತು ಸರ್ವೇ ಇಲಾಖೆ ಉಪ ತಹಶೀಲ್ದಾರ್,ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ
ಸದಾಶಿವಪುರ ಗ್ರಾಮದಲ್ಲಿ ಸರ್ವೆ ನಂಬರ್ 87ರಲ್ಲಿ ಸ್ಮಶಾನಕ್ಕೆ ನಿಗದಿಯಾದ ಜಾಗದಲ್ಲಿ ಒತ್ತುವರಿ ತೆರವುಗೊಳಿಸಿ ಶವಸಂಸ್ಕಾರ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ.ಇದೊಂದು ಗ್ರಾಮದಲ್ಲಿರುವ ಸಮಸ್ಯೆ ಅಲ್ಲ ಸ್ಮಶಾನ ಭೂಮಿ ಮತ್ತು ಜಾನುವಾರುಗಳಿಗೆ ಮೀಸಲು ಇಟ್ಟ ಭೂಮಿ ಪರರ ಪಾಲಾಗಿದೆ ಇಂತಹ ಭೂಮಿಗಳನ್ನು ಉಳಿಸುವ ಕೆಲಸವನ್ನು ಮಾನ್ಯ ತಾಲೂಕು ದಂಡಾಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಿದರೆ ಇಂತಹ ಘಟನೆಗಳು ನಡೆಯುವುದಿಲ್ಲ.
ವರದಿ-ಪ್ರಭಾಕರ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ