ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿನಿರ್ವಾಣ ದಿನಾಚರಣೆ: ಅಂಬೇಡ್ಕರ್ ಸಂಘದಿಂದ ಶಿಬಿರ67 ಜನರಿಂದ ಸ್ವಯ ಪ್ರೇರಿತ ರಕ್ತದಾನ

ಬೀದರ್: ಡಾ. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕøತಿಕ ವಿವಿಧೊದ್ದೇಶ ಸಂಘದಿಂದ ನಗರದ ಹಾರೂರಗೇರಿಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ಶಿಬಿರದಲ್ಲಿ 67 ಜನ ರಕ್ತದಾನ ಮಾಡಿದರು.
ಸಂಘದಿಂದ ಎರಡು ವರ್ಷಗಳಿಂದ ರಕ್ತದಾನ ಶಿಬಿರದ ಮೂಲಕ ಮಹಾ ಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಆಯೋಜಿಸುತ್ತ ಬರಲಾಗುತ್ತಿದೆ. ಈ ಬಾರಿ ಕಳೆದ ಬಾರಿಗಿಂತಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನ ಸ್ವಯಂ ಪ್ರೇರಣೆಯಿಂದ ಅಧಿಕ ಸಂಖ್ಯೆಯಲ್ಲಿ ರಕ್ತದಾನ ಮಾಡಿದ್ದಾರೆ ಎಂದು ಸಂಘದ ಅಧ್ಯಕ್ಷ ವಿನೋದಕುಮಾರ ಅಪ್ಪೆ ಹೇಳಿದರು.
ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ನಗರಸಭೆ ಸದಸ್ಯ ದಿಗಂಬರ ಮಡಿವಾಳ, ಪ್ರಮುಖರಾದ ಶಂಭುರಾವ್ ಸಾಗರ್, ಶಂಕರರಾವ್ ಮಾಳಗೆ, ವಿಜಯಕುಮಾರ ಹೊಸಮನಿ, ಅರ್ಜುನ ಹಾವೆ, ಅರ್ಜುನ ಬನ್ನೇರ, ರಾಮಚಂದ್ರ ಹಿಂದೊಡ್ಡಿ, ಮಂಜುನಾಥ ಹಾವನೂರು ಮೊದಲಾದವರು ಇದ್ದರು.

ವರದಿ: ಸಾಗರ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ