ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚೇಳ್ಯಾರು ಪದವಿ ಪೂರ್ವ ಕಾಲೇಜಿನಲ್ಲಿ “ಸ್ಪೋರ್ಟ್ಸ್ ಡೇ”

ಮಂಗಳೂರು:ಚೇಳ್ಯಾರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಾರ್ಷಿಕ “ಸ್ಪೋರ್ಟ್ಸ್ ಡೇ” ಅದ್ದೂರಿಯಾಗಿ ಜರುಗಿತು.ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆ ಗಳನ್ನು ಆಯೋಜಿಸಿ ಚಿನ್ನ,ಬೆಳ್ಳಿ,ಕಂಚಿನ ಪದಕ ಮತ್ತು ಪ್ರಮಾಣ ಪತ್ರಗಳನ್ನು ಇತ್ತು ಗೆದ್ದ ಸ್ಪರ್ದಾಳುಗಳನ್ನು ಸಮ್ಮಾನಿಸಲಾಯಿತು.
ಬೆಳಗ್ಗೆ 9:30ಕ್ಕೆ ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಶ್ರೀ ವೆಂಕಟೇಶ ಶೆಟ್ಟರ ಘನ ಅದ್ಯಕ್ಷತೆಯಲ್ಲಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಕಾನ್ಫಿಡೆನ್ಸ್ ಟ್ಯುಟೋರಿಯಲ್ ನ ಮಾಲಕಿ ಶ್ರೀಮತಿ ಭಕ್ತಿ ಉಪಸ್ಥಿತರಿದ್ದರು ಕಾಲೇಜು ಪ್ರಾಂಶುಪಾಲೆ ಶ್ರೀಮತಿ ಜ್ಯೋತಿ ಚೇಳ್ಯಾರು ಅವರ ನಿರ್ದೇಶನದಂತೆ ಕಾರ್ಯಕ್ರಮ ಜರುಗಿತು ಆಟೋಟ ಸ್ಪರ್ಧೆಯನ್ನು ಹಿರಿಯ ಉಪನ್ಯಾಸಕ ಶ್ರೀ ಚಂದ್ರನಾಥ್ ಮತ್ತು ಶ್ರೀ ಶೋಭಾ ಶರ್ಮ ಕಾರ್ಯಕ್ರಮ ನಿರ್ವಹಿಸಿದರು. ಸಮಾಜಶಾಸ್ತ್ರ ಉಪನ್ಯಾಸಕರಾದ ಡಾ.ರೇಖಾ.ಬಿ.ಎಸ್.ಆಂಗ್ಲಭಾಷಾ ಉಪನ್ಯಾಸಕರಾದ ಗೌರೀಶಂಕರ್,ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಜಯಶ್ರೀ,ಲೆಕ್ಕಶಾಸ್ತ್ರ ಉಪನ್ಯಾಸಕರಾದ ಜಯಶ್ರೀ.ಜಿ ಇತಿಹಾಸ ಉಪನ್ಯಾಸಕರಾದ ತ್ರಿವೇಣಿ ಉಪಸ್ಥಿತರಿದ್ದರು.
ವರದಿ:ಚಂದ್ರಶೇಖರ ಹೆಬ್ಬಾರ್ ಕೊಲ್ಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ