ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಲಿಂಗ ಹಳ್ಳಿ ಸೊನ್ನ ಅವರ ಪಾದಯಾತ್ರೆ ಶರಣಗೌಡ ಪೊಲೀಸ್ ಪಾಟೀಲ್ ಅಭಿನಂದನೆ

ಬೆಳಗಾವಿ ಸುವರ್ಣ ಸೌಧದವರೆಗೆ ಜೇವರ್ಗಿ ತಾಲೂಕ ಕರ್ನಾಟಕ ಸೇನೆ ತಾಲೂಕ ಅಧ್ಯಕ್ಷ ಶಿವಲಿಂಗ ಹಳ್ಳಿ ಸೊನ್ನ ಪಾದಯಾತ್ರೆ ಶರಣಗೌಡ ಪೊಲೀಸ್ ಪಾಟೀಲ್ ಅಭಿನಂದನೆ ಸಲ್ಲಿಸಿದರು.

ಜೇವರ್ಗಿ ತಾಲೂಕಿನಲ್ಲಿ ಕಳೆದ 20 ವರ್ಷಗಳಿಂದ ನೆನೆಗುದಿಗೆ ಬಿದ್ದ ಆಹಾರ ಸಂಸ್ಕರಣಾ ಘಟಕದ ಬಗ್ಗೆ ಸ್ಥಳೀಯ ಶಾಸಕರಿಗೆ ಹಾಗೂ ಸಚಿವರಿಗೆ ಹಲವಾರು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ ಆದಕಾರಣ ಸ್ಥಗಿತಗೊಂಡ ಆಹಾರ ಸಂಸ್ಕರಣಾ ಘಟಕ ಪುನರ್ ಆರಂಭಿಸಬೇಕು ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡಬೇಕು ಎಂದು ಡಿಸೆಂಬರ್ 8 ರಿಂದ ಏಕಾಂಗಿಯಾಗಿ ಬೆಳಗಾವಿ ಅಧಿವೇಶನದ ಸುವರ್ಣ ಸೌಧದವರಿಗೆ ಪಾದಯಾತ್ರೆ ಹಮ್ಮಿಕೊಂಡಿರುವುದು ಹೆಮ್ಮೆಯ ಸಂಗತಿ ಹಾಗೂ ಅಧಿಕಾರಿಗಳ ಹಾಗೂ ರಾಜಕಾರಣಿಗಳ ಕಣ್ಣು ತೆರೆಸುವ ಕೆಲಸ ಹೋರಾಟಗಾರ ಶಿವಲಿಂಗ ಹಳ್ಳಿಯವರು ಮಾಡುತ್ತಿದ್ದಾರೆ ಜೇವರ್ಗಿ ತಾಲೂಕಿನಲ್ಲಿ ಕೈಗಾರಿಕಾ ವಲಯ ಸ್ಥಾಪನೆಯಾಗಬೇಕು ಸ್ಥಳೀಯ ಲಕ್ಷಾಂತರ ಯುವಕರಿಗೆ ಉದ್ಯೋಗ ಅವಕಾಶ ದೊರೆಯಬೇಕಾದ್ರೆ ಸ್ಥಳೀಯ ರಾಜಕಾರಣಿಗಳು ಹಾಗೂ ಸ್ಥಳೀಯ ಸಮಾಜ ಸೇವಕರು ಸ್ಥಳೀಯ ಸಂಘಟನೆಗಳು ಪ್ರತಿಯೊಬ್ಬ ವಿರೋಧ ಪಕ್ಷದ ನಾಯಕರು ಶಿವಲಿಂಗ ಹಳ್ಳಿಯವರ ಜೊತೆ ಕೈಜೋಡಿಸಿದರೆ ಈಗಿನ ಸರ್ಕಾರದ ಮೇಲೆ ಒತ್ತಡ ಹಾಕಿದ್ರೆ ತಾಲೂಕಿನ ಪ್ರತಿಯೊಬ್ಬರ ಯುವಕರ ಕನಸು ನನಸಾಗಬಹುದು ಆದ್ದರಿಂದ ಪ್ರತಿಯೊಬ್ಬ ಸ್ಥಳೀಯ ನಾಗರಿಕರು ಜಾಗೃತರಾದಾಗ ಮಾತ್ರ ಇದು ಸಾಧ್ಯ ಎಂದು ಜೇವರ್ಗಿ ತಾಲೂಕ ರೆಡ್ಡಿ ಸಮಾಜದ ಉಪಾಧ್ಯಕ್ಷರು ಶರಣಗೌಡ ಪೊಲೀಸ್ ಪಾಟೀಲ್ ಮಲಬಾದ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ