ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಬಿವಿಪಿ ನಗರ ಸಮಾವೇಶ,ವ್ಯಕ್ತಿತ್ವ ವಿಕಸನ ಕಾರ್ಯಕ್ರಮ:ಎಬಿವಿಪಿ ಸಂಘಟನೆ ವಿಶ್ವದ ನಂಬರ್ ಒನ್ ಡಾ.ಉಪೇಂದ್ರ ಸುಬೇದಾರ್

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಪ್ರಭು ಮಹಾ ವಿದ್ಯಾಲಯದಲ್ಲಿ 2023 ನೇ ಸಾಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನಗರ ಸಮಾವೇಶ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಭು ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಡಾ..ಉಪೇಂದ್ರ ಸುಬೇದಾರ್ ಮಾತನಾಡಿ ನಗರ ಸಮಾವೇಶ,ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಎಬಿವಿಪಿ ಸಂಘಟನೆ ವಿಶ್ವದ ನಂಬರ್ ಒನ್ ಎಂದರು.
ಈ ಸಂದರ್ಭದಲ್ಲಿ ನಗರ ಅಧ್ಯಕ್ಷೆ ಡಾ.ಮಹಾಂತೇಶ್ ಸುಬೇದಾರ್,ನಗರ ಉಪಾಧ್ಯಕ್ಷೆ ರೋಹಿಣಿ, ಉಪನ್ಯಾಸಕಿ ರೇಖಾ ಕಾರ್ಯದರ್ಶಿ ವಿನೋದ್ ಕುಮಾರ್ ಯಾಳಗಿ,ಸಹ ಕಾರ್ಯದರ್ಶಿ ದೇವರಾಜ್ ನಾಟೇಕಾರ್ ಹಾಗೂ ವಿದ್ಯಾರ್ಥಿಗಳ ಮತ್ತು ಇತರೆ ಕಾಲೇಜಿನ ಉಪನ್ಯಾಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ-ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ