
ಸಾಮ್ರಾಟ್ ಅಮೋಘವರ್ಷ ನೃಪತುಂಗ 1223 ನೇ ಜಯಂತಿ ಆಚರಣೆ
ಯಾದಗಿರಿ:ರಂಗಂಪೇಠ ವೀರಶೈವ ಕಲ್ಯಾಣ ಮಂಟಪದಲ್ಲಿ ಇಂದು ಕನ್ನಡ ನಾಡಿನ ಚಕ್ರವರ್ತಿ ಅಮೋಘವರ್ಷ ನೃಪತುಂಗ ಸಾಮ್ರಾಟರ 1223 ನೇ ವರ್ಷದ ಜಯಂತಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಯಾದಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟರೆಡ್ಡಿ ಗೌಡ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ:ರಂಗಂಪೇಠ ವೀರಶೈವ ಕಲ್ಯಾಣ ಮಂಟಪದಲ್ಲಿ ಇಂದು ಕನ್ನಡ ನಾಡಿನ ಚಕ್ರವರ್ತಿ ಅಮೋಘವರ್ಷ ನೃಪತುಂಗ ಸಾಮ್ರಾಟರ 1223 ನೇ ವರ್ಷದ ಜಯಂತಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಯಾದಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟರೆಡ್ಡಿ ಗೌಡ

ಯಾದಗಿರಿ:ಶಹಾಪುರ ತಾಲೂಕಿನ ಗೋಗಿ ಹೋಬಳಿ ಶಾಖೆ ಮತ್ತು ಸಿಂಗನ್ನಹಳ್ಳಿ ಗ್ರಾಮ ಶಾಖೆಯ ನೂತನ ಪದಾಧಿಕಾರಿಗಳನ್ನು ಸಮಿತಿಯ ಯಾದಗಿರಿ ಜಿಲ್ಲಾ ಸಂಚಾಲಕ ಶಿವುಪುತ್ರ ಜವಳಿ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು. ಸಿಂಗನ್ನಹಳ್ಳಿ ಗ್ರಾಮ ಶಾಖೆ ಪದಾಧಿಕಾರಿಗಳು:ಸಂಚಾಲಕ –

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಮಾಗಡಿ ಕೆರೆಯ ಪ್ರೇಕ್ಷಣೀಯ ಸ್ಥಳವಾಗಿದ್ದು ಇಲ್ಲಿ ಮಂಗೋಲಿಯಾ,ರಷ್ಯಾ ಇನ್ನೂ ಮುಂತಾದ ದೇಶಗಳಿಂದ ವಲಸೆ ಬಂದ ಪಕ್ಷಿಗಳನ್ನು ನೋಡಲು ಶಾಲಾ ಕಾಲೇಜು ವಿದ್ಯಾರ್ಥಿಗಳು ಆಗಮಿಸುತ್ತಿದ್ದು ಅರಣ್ಯ ಅಧಿಕಾರಿ ಮಹೇಶ್ ಜಿನಗಿ

ಕೊಪ್ಪಳ ಜಿಲ್ಲೆಯ ಗಂಗಾವತಿ,ಕಾರಟಗಿ,ಕನಕಗಿರಿ ತಾಲೂಕಿನ ರ.ಬ.ವಿ.ಕೊಪ್ಪಳ ಜಿಲ್ಲೆಯ,ಬಳ್ಳಾರಿ ಹಾಲು ಒಕ್ಕೂಟದ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಗುಜರಾತಿನಲ್ಲಿ “ನ್ಯಾಷನಲ್ ಡೇರಿ ಡೆವಲಪ್ಮೆಂಟ್ ಬೋರ್ಡ್”ತರಬೇತಿ ಸೋಮವಾರ ಮತ್ತು ಮಂಗಳವಾರ ಹೈನುಗಾರಿಕೆ ತರಬೇತಿ ತಜ್ಞರಾದ ಪ್ರಕಾಶ್

ಗುಂಡ್ಲುಪೇಟೆ:ಬಂಡೀಪುರ ಹುಲಿ ಸಂರಕ್ಷಣಾ ವ್ಯಾಪ್ತಿಯ ಕುಂದಕೆರೆ ವಲಯದ ಆಡಿನ ಕಣಿವೆಯಲ್ಲಿ ಹುಲಿ ದಾಳಿಗೆ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.ಆಡಿನ ಕಣಿವೆಯ ಸುಮಾರು 54 ವರ್ಷದ ಬಸವ ಎಂಬುವರು ಹುಲಿದಾಳಿಗೆ ಒಳಗಾಗಿ ಮರಣಹೊಂದಿರುವ ದುರ್ದೈವಿಯಾಗಿದ್ದಾನೆ.ಆದಿವಾಸಿ ಸಮುದಾಯದ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕುದೇವರಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ಮಾಜಿ ಶಾಸಕರಾದ ಸಿ.ಎಸ್.ನಿರಂಜನ್ ಕುಮಾರ್ ರವರ 50ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಲಾಯಿತು.ಅನ್ನ ಸಂತರ್ಪಣೆ ಮಾಡಿ ಊರಿನ ಬಿಜೆಪಿ ಮುಖಂಡರೆಲ್ಲರೂ ಸೇರಿ ಕೇಕ್ ಕಟ್ ಮಾಡುವ

ವಡಗೇರಾ ತಾಲೂಕಿನ ಕಂದಳ್ಳಿ ಗ್ರಾಮದ ಭೀಮಾ ಬ್ರಿಜ್ ಕಂ ಬ್ಯಾರೇಜ್ ಗೆ ನೂತನ ವಿದ್ಯುತ್ ಚಾಲಿತ ಗೇಟಗಳು ಅಳವಡಿಸುವಂತೆ ಒತ್ತಾಯಿಸಿ ಮಾಜಿ ತಾಲೂಕ ಪಂಚಾಯತ್ ಸದಸ್ಯ ಮರಿಲಿಂಗಪ್ಪ ಸಾಹುಕಾರ ಕುಮನೂರು ನೇತೃತ್ವದಲ್ಲಿ ಯಾದಗಿರಿ ಮತಕ್ಷೇತ್ರದ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ವತಿಯಿಂದ ಡಿಸೆಂಬರ್ 14ನೇ ದಿನಾಂಕದಂದು ನಡೆಯಲಿರುವ “ಕನ್ನಡ ಸಾಂಸ್ಕೃತಿಕ ಸಂಭ್ರಮ”ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ನಡೆಸಿ ಭಿತ್ತಿ ಪತ್ರವನ್ನು ಬಿಡುಗಡೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿಯವರ ಜಾತ್ರೆಗೆ ಶ್ರೀ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು ಸಮಾಜದ ಬಾಂಧವರನ್ನು ಆಹ್ವಾನಿಸಿದರು. ಸ್ವಾಮಿಗಳು ಮಾತನಾಡಿ ತ್ಯಾಗದ ಪ್ರತೀಕವಾಗಿ

ಯಾದಗಿರಿ:370ನೇ ವಿಧಿಯನ್ನು ರದ್ದು ಮಾಡಿದ ಬಿಜೆಪಿ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದ ಸುಪ್ರೀಮ್ ಕೋರ್ಟ್ ತೀರ್ಪಿಗೆ ಶಹಾಪುರ ತಾಲ್ಲೂಕಿನ ಸಗರ ಗ್ರಾಮದ ಬಿಜೆಪಿ ಯುವ ಮುಖಂಡ ಕರಣ ಸುಬೇದಾರ ಅವರು ಸ್ವಾಗತಿಸಿದರು ದೇಶದ ಪ್ರಧಾನ
Website Design and Development By ❤ Serverhug Web Solutions