ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಲಸೆ ಬಂದ ಪಕ್ಷಿಗಳನ್ನು ನೋಡಲು ಬಂದ ವಿದ್ಯಾರ್ಥಿಗಳು

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಮಾಗಡಿ ಕೆರೆಯ ಪ್ರೇಕ್ಷಣೀಯ ಸ್ಥಳವಾಗಿದ್ದು ಇಲ್ಲಿ ಮಂಗೋಲಿಯಾ,ರಷ್ಯಾ ಇನ್ನೂ ಮುಂತಾದ ದೇಶಗಳಿಂದ ವಲಸೆ ಬಂದ ಪಕ್ಷಿಗಳನ್ನು ನೋಡಲು ಶಾಲಾ ಕಾಲೇಜು ವಿದ್ಯಾರ್ಥಿಗಳು ಆಗಮಿಸುತ್ತಿದ್ದು ಅರಣ್ಯ ಅಧಿಕಾರಿ ಮಹೇಶ್ ಜಿನಗಿ ಅವರ ಮಾರ್ಗದರ್ಶನದಲ್ಲಿ ಬೈನಾಕುಲಾರ್ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾ ಪಕ್ಷಿಗಳ ಕುರಿತು ಜಾಗೃತಿ ಮತ್ತು ಮಾಹಿತಿ ನೀಡಿದರು.

ವರದಿ:ದ್ಯಾಮಣ್ಣ ಕಮ್ಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

  1. ಮಕ್ಕಳು ತುಂಬಾ ಮುದ್ದಾಗಿದ್ದರೆ, ಬದಿಯ ನೀಲಿ ಅಂಗಿ ವಿದ್ಯಾರ್ಥಿ ಬಗ್ಗೆ ಕರುಣೆ ಬರುತ್ತೆ , ಯಾವ ಶಾಲೆಯ ಮಕ್ಕಳಿವರು ?

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!