ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿ.ಪಿ.ಎಸ್ ಅಳವಡಿಸಿದ ಟ್ಯಾಂಕರ್ ಮಾಲಿಕರು ತಮ್ಮ ದರ ಪಟ್ಟಿಯನ್ನು ಕಛೇರಿಗಳಿಗೆ ಸಲ್ಲಿಸಿ: ತಹಶೀಲ್ದಾರ್ ಜಿ.ಕೆ.ಅಮರೇಶ

ಕೊಟ್ಟೂರು:2023-24ನೇ ಸಾಲಿನಲ್ಲಿ ಕೊಟ್ಟೂರು ಬರಪೀಡಿತ ತಾಲೂಕು ಎಂದು ಘೋಷಣೆಯಾಗಿರುತ್ತದೆ ಮುಂಬರುವ ದಿನಗಳಲ್ಲಿ ಅಂತರ್ಜಲ ಇಲ್ಲದೇ ಇರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ಮಾತ್ರ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್ ಗಳ ಮೂಲಕ ಸರಬರಾಜು ಮಾಡಲು ಅವಕಾಶವಿರುತ್ತದೆ.ಈ ಕಾರ್ಯ ಚಟುವಟಿಕೆಯನ್ನು Bhoomi Monitoring ಅಭಿವೃದ್ದಿಪಡಿಸಿರುವ Cell Tanker Utilisation App ಬಳಸಿ ದತ್ತಾಂಶವನ್ನು ಸಂಗ್ರಹಿಸಲಾಗುವುದು ಆದ್ದರಿಂದ ಕೊಟ್ಟೂರು ತಾಲೂಕಿನ ಆಸಕ್ತ ಜಿ.ಪಿ.ಎಸ್.ಅಳವಡಿಸಿದ ಟ್ಯಾಂಕರ್ ಗಳು ಮಾಲಿಕರು ತಮ್ಮ ದರಪಟ್ಟಿಯನ್ನು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕೂಡ್ಲಿಗಿ ಅಥವಾ ತಹಶೀಲ್ದಾರರು ತಾಲೂಕು ಕಛೇರಿ ಕೊಟ್ಟೂರು ರವರಿಗೆ 15 ದಿನಗಳ ಒಳಗಾಗಿ ಸಲ್ಲಿಸಲು ತಹಶೀಲ್ದಾರರು ಜಿ.ಕೆ ಅಮರೇಶ್ ರವರು ಹಾಗೂ ಕೊಟ್ಟೂರು ತಾಲೂಕು ಬರಗಾಲ ಟಾಸ್ಕ್ ಪೋರ್ಸ್ ಸಮಿತಿ ಕಾರ್ಯದರ್ಶಿಗಳು,ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ