ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಳಿಯಲ್ಲಿ ನಿರ್ಗಗತಿಗಳಿಗೆ ಆಸರೆಯಾದ,ಕರವೇ ಬಶೀರ್ ಜಮಾದಾರ್

ರಬಕವಿ ಬನಹಟ್ಟಿ:ತಂದೆ ತಾಯಿಗಳು ಇದ್ದರೂ ಈಗಿನ ಕಾಲದಲ್ಲಿ ಆಶ್ರಮಕ್ಕೆ ಬಿಟ್ಟು ಬರುವಂತ ಕಲಿಯುಗದಲ್ಲಿ ಇಲ್ಲೊಬ್ಬ ಸಾಮಾಜಿಕ ಹೋರಾಟಗಾರ ಸತತವಾಗಿ ಆರು ವರ್ಷಗಳಿಂದ ತಂದೆ ಪುಣ್ಯ ಸ್ಮರಣೆಯ ಅಂಗವಾಗಿ ಕಾಯಕ ಮಾಡುತ್ತಾ ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಪ್ರಧಾನ ಕಾರ್ಯದರ್ಶಿಯಾದ ಬಶೀರ್ ಜಮಾದಾರ್ ಇವರು ವರ್ಷದ ಕಡೆಯ ಡಿಸೆಂಬರ್ ಬಂತಂದರೆ ವಿಶೇಷವಾಗಿ ತನ್ನ ತಂದೆ ಯ ಪುಣ್ಯಸ್ಮರಣೆ ನೆನಪಿನ ಗೋಸ್ಕರ ನೀರ್ಗತಿಯರನ್ನು ಗುರುತಿಸಿ ಬಸ್ ನಿಲ್ದಾಣ ಮಂದಿರ ಮಠಗಳು ಮಸೀದಿ ಹತ್ತಿರ ಬೀದಿಯಲ್ಲಿ ಮಲಗಿರುವಂತ ಅನಾಥರನ್ನು ಗುರುತಿಸಿ, ಅವರಿಗೆ ಊಟ ನೀರು ಕೊಟ್ಟು ,ಅವರ ಮಾತುಗಳನ್ನು ಆಲಿಸಿ
ಚಳಿಯಲ್ಲಿ ದಿಕ್ಕು ಇಲ್ಲದವರ ಅನಾಥ ನಿರ್ಗತಿಕರಿಗೆ ಮಲಗಲಿಕ್ಕೆ ರಗ್ಗು ಬೆಡ್ ಶೀಟುಗಳನ್ನು ಕೊಟ್ಟು,ತನ್ನ ತಂದೆ ಸಿಕಂದರ್ ಸಾಬ್ ಹೆಸರಿನಲ್ಲಿ ಪುಣ್ಯದ ಕೆಲಸ ಮಾಡುತ್ತಿದ್ದಾರೆ.
ಬಶೀರ್ ಜಮಾದಾರ್ ಇವರು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಒಬ್ಬ ಆಟೋ ಚಾಲಕನಾಗಿ ವೃತ್ತಿಯನ್ನು ಮಾಡುತ್ತಿದ್ದು , ಇವರು ಮಾಡುವಂತಹ ತಂದೆಯ ಹೆಸರಿನಲ್ಲಿ ಕಾಯಕವನ್ನು ಹಲವರಿಗೆ ಪ್ರೀತಿ ಮೆಚ್ಚುಗೆ ಪಾತ್ರವಾಗಿದ್ದಾರೆ.ಇದೇ ಸಂದರ್ಭದಲ್ಲಿ ಸುರೇಶ್ ಗೋಕಾವಿ,ಸಂಜೀವ್ ಶಿರೋಳ,ರಾಜು ಕಂಬಾರ್ ಉಪಸ್ಥಿತರಿದ್ದು ಒಳ್ಳೆಯ ಕಾರ್ಯಕ್ಕೆ ಸಾತ್ ಕೊಟ್ಟಿದ್ದಾರೆ.

ವರದಿ ಮಹಬೂಬ್ ಬಾರಿಗಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ