ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿ ಟಿ ಜೀವನರವರಿಗೆ ರಾಜ್ಯ ಪ್ರಶಸ್ತಿ:ಹರ್ಷ ವ್ಯಕ್ತಪಡಿಸಿದ ಗುಂಡು ಸಿ ಮಠಪತಿ

ಕಲಬುರಗಿ:ಅಖಿಲ ಕರ್ನಾಟಕ ರಾಜ್ಯ ವೀರಶ್ಶೆವ ಲಿಂಗಾಯತ ವಿದ್ಯಾರ್ಥಿ ಯುವ ಮೋರ್ಚಾದ ಕಲಬುರಗಿ ಘಟಕದ ಜಿಲ್ಲಾ ಸಂಚಾಲಕರಾದ ಗುಂಡು ಸಿ ಮಠಪತ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯಾಧ್ಯಕ್ಷರಾದ ಬಿ ಟಿ ಜೀವನರವರು ವಿದ್ಯಾರ್ಥಿ ಜೀವನದಲ್ಲೇ ಹಲವಾರು ಪ್ರಶಸ್ತಿಗೆ ಭಾಜನರಾದವರು.

-ರಾಜ್ಯ ಸರಕಾರದಿಂದ ವಿದ್ಯಾರ್ಥಿ ಯುವನಾಯಕ ಪ್ರಶಸ್ತಿ.
—ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿಯವರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಸೂರ್ಯವಂಶಿ ಪ್ರಶಸ್ತಿ.
—ಸಿದ್ದಗಂಗಾ ಮಠದ ವತಿಯಿಂದ ಕಾಯಕಯೋಗಿ ಪ್ರಶಸ್ತಿ

—ದಿನಾಂಕ 27/12/2023 ರಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್ ಚಲುವರಾಯಸ್ವಾಮಿ ಯವರು ಕನ್ನಡ ರತ್ನ
ರಾಜ್ಯ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ