ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರವೇ ನಾರಾಯಣಗೌಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಮನವಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ
ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕದೆ ಇರುವುದನ್ನು ಪ್ರತಿಭಟನೆ ಮಾಡಿ ಬೇರೆ ಭಾಷಾ ನಾಮಫಲಕ ತೆರವು ಕಾರ್ಯಾಚರಣೆ ವೇಳೆ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ಬಂಧಿಸಿದ್ದಾರೆ.
ಸರ್ಕಾರವೇ ಮಾಡಬೇಕಾದ ಕೆಲಸವನ್ನು
ಕನ್ನಡಪರ ಸಂಘಟನೆಗಳು ಮಾಡುತ್ತವೆ
ಅದ್ದರಿಂದ ಹೋರಾಟಗಾರರನ್ನು ಮತ್ತು ಅಧ್ಯಕ್ಷರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರವೇ ಶ್ರೀನಿವಾಸ ತಿಳಿಸಿದರು,
ಬಾಬು ಎಂ ಮಾತನಾಡಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದನ್ನು ಗಂಭೀರವಾಗಿ ಪರಿಗಣಿಸಿ ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಮತ್ತು ಅಡಳಿತ ಭಾಷೆ ಕನ್ನಡವೇ ಆಗಬೇಕು ಎಂದು ಹೇಳಿದರು
ಸರ್ಕಾರ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಗೆ ಆಧಾರ್ ಕಾರ್ಡ್ ಜೋಡಣೆ ಮಾಡುವುದು ಸ್ವಾಗತ
ಅಂದರೆ ಸಾರ್ವಜನಿಕ ಮನಸಿನಲ್ಲಿ ಗೊಂದಲ ಬೇಡ ಇದಕ್ಕೆ ಯಾವುದೇ ದಿನಾಂಕ ನಿಗದಿ ಪಡಿಸಿಲ್ಲ ಅದರಿಂದ ಸರದಿ ಸಾಲಿನಲ್ಲಿ ಬಿಸಿಲಿನಲ್ಲಿ ನಿಂತು
ಗ್ಯಾಸ್ ಏಜೆನ್ಸಿ ಯವರು ಜನರಿಗೆ ಶ್ಯಾಮಿಯಾನ ಹಾಕಿ ಅನುಕೂಲ ಮಾಡಿಕೊಡಬೇಕು ಎಂದು ಈ ಸಂದರ್ಭದಲ್ಲಿ ಅಂಗಡಿಯವರಿಗೆ ಮನವಿ ಮಾಡಿದರು.

ವರದಿ ಪ್ರಭಾಕರ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ