ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೊಸ ವರ್ಷಕ್ಕೆ ಶುಭ ಕೋರಿದ ಶಾಸಕ ಎಂ.ಆರ್ ಮಂಜುನಾಥ್

ಹನೂರು:ತಾಲೂಕಿನ ಏರಿಕಾಡು (ಮಾರ್ಟಳ್ಳಿ)ಗ್ರಾಮದಲ್ಲಿ ಯೂತ್ ಕಮಿಟಿ ವತಿಯಿಂದ ಆಯೋಜಿಸಲಾಗಿದ್ದ ವಾಲಿಬಾಲ್ ಪ್ರೀಮಿಯಂ ಲೀಗ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಂ.ಆರ್ ಮಂಜುನಾಥ್ ತಾಲೂಕಿನಲ್ಲಿ ಹಲವಾರು ಸಮಸ್ಯೆಗಳಿವೆ ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈ ಭಾಗದಲ್ಲಿ ಕ್ರೀಡೆಯನ್ನು ಉತ್ತೇಜಿಸಲು ವಾಲಿಬಾಲ್ ಕ್ರೀಡಾಂಗಣ ತೆರೆಯಲು ಕ್ರಮ ಕೈಗೊಳ್ಳಲಾಗುವುದು ಪ್ರತಿಯೊಬ್ಬರೂ ಆರೋಗ್ಯದಿಂದಿರಲು ಒಂದಲ್ಲ ಒಂದು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ವಾತಾವರಣ ನಿರ್ಮಾಣ ಮಾಡಿಕೊಂಡು ಈ ಭಾಗದಲ್ಲಿ ಹೆಚ್ಚು ಕ್ರೀಡೆಗಳು ನಡೆಯಲಿ ಹೊಸ ವರ್ಷ ಎಲ್ಲರಿಗೂ ಶುಭ ತರಲಿ ಎಂದು ಕ್ರೀಡಾಭಿಮಾನಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಿವಮೂರ್ತಿ,ಬಂಡಳ್ಳಿ ಜೇಸಿಂ,ಪೋನ್ನಾಚಿ ರಾಜು,ಹನೂರು ವಿಜಯ್ ಕುಮಾರ್,ಅತಿಕ್, ಜವಾದ್,ತಸ್ಲೀಮ್ ಊರಿನ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!