ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಂದೂಕು ತರಬೇತಿ ಶಿಬಿರ

ರಬಕವಿ ಬನಹಟ್ಟಿ:ಬಾಗಲಕೋಟೆ ಜಿಲ್ಲೆಯ ಬಂದೂಕು ತರಬೇತಿಯಲ್ಲಿ ಆಸಕ್ತಿಯುಳ್ಳ ನಾಗರಿಕರಿಗೆ ಜಿಲ್ಲಾ ಸಶಸ್ತ್ರ ಪಡೆ,ನವನಗರ ಬಾಗಲಕೋಟೆ ವತಿಯಿಂದ, ಬಂದೂಕು ತರಬೇತಿ ಶಿಬಿರವನ್ನು ಜನವರಿಯಲ್ಲಿ ನಡೆಸಲಿದೆ.ಆಸಕ್ತ ನಾಗರಿಕರು ಜನೆವರಿ:10 ರೊಳಗೆ ಸೆಕ್ಟರ್ ನಂಬರ್:43,ಡಿ.ಎಸ್.ಪಿ.ಡಿ.ಎ.ಆರ್, ಪೊಲೀಸ್ ಹೆಡ್ ಕ್ವಾಟರ್ಸ್ ದಿಂದ ಅರ್ಜಿ ಪಡೆದು ಜ:20 ರೊಳಗೆ ಸಲ್ಲಿಸಬೇಕೆಂದು ಅಧೀಕ್ಷಕರು,ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:ಆನಂದ ಮ.ಹೂಗಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ