ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸೈಬರ್ ಸೆಕ್ಯೂರಿಟಿ ಬಗ್ಗೆ ಜಾಗೃತಿ ಕಾರ್ಯಕ್ರಮ

ಬೀದರ್:ನಿಟ್ಟೂರ್ ಬಿ ಗ್ರಾಮದಲ್ಲಿರುವ ಶ್ರೀ ವೀರಭದ್ರೇಶ್ವರ ಶಾಲೆಯಲ್ಲಿ ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಮತ್ತು ಡೆಲ್ ಟೆಕ್ನಾಲಜೀಸ್ ಆಯೋಜಿಸಿದ ಸಾಧಕ ನಿಟ್ಟೂರ್ ಬಿ ಗ್ರಾಮದಲ್ಲಿರುವ ಶ್ರೀ ವೀರಭದ್ರೇಶ್ವರ ಶಾಲೆಯಲ್ಲಿ ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಮತ್ತು ಫೌಂಡೇಶನ್ ಟೆಕ್ನಾಲಜೀಸ್ ಆಯೋಜಿಸಿದ ಸಾಧಕ ಮಕ್ಕಳಿಗೆ ಸೈಬರ್ ಸೆಕ್ಯೂರಿಟಿ ಜಾಗೃತಿ ಅವಶ್ಯಕ ಎಂದು ದಯಾನಂದ್ ಹಿರೇಮಠ್ ತಿಳಿಸಿದರು.
ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಹಿನ್ನೆಲೆಯಲ್ಲಿ ಈ ಕುರಿತು ಸೈಬರ್ ಸುರಕ್ಷತೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮತ್ತು ಮೊಬೈಲ್ ನ ಅಸುರಕ್ಷಿತ ಬಳಕೆಯಿಂದಾಗಿ ಅದೆಷ್ಟೋ ಮುಗ್ಧ ಜನರು ವಿದ್ಯಾವಂತರು ಸಹ ಮೋಸದ ಜಾಲಕ್ಕೆ ಗುರಿಯಾಗುತ್ತಿದ್ದಾರೆ ಇದನ್ನು ನಿಯಂತ್ರಿಸಲು ಈ ಕಾರ್ಯಕ್ರಮ ಏರ್ಪಡಿಸಲಾಗಿತ್ತು ಎಂದು ಲರ್ನಿಂಗ್ ಲಿಂಕ್ ಫೌಂಡೇಶನ್ ಹಾಗೂ ಡೆಲ್ ಟೆಕ್ನಾಲಜಿಸ್ ಸಹಾಯಕ ವ್ಯವಸ್ಥಾಪಕ ದಯಾನಂದ್ ಹಿರೇಮಠ ಹೇಳಿದರು.
ಅಧ್ಯಕ್ಷ ವಹಿಸಿದ್ದ ಮುಖ್ಯೋಪಾಧ್ಯಾಯರಾದ ದಿಲೀಪ್ ಕುಮಾರ್ ದವನಪುರೆಗೆ ಮಾತನಾಡಿ ಇಂದಿನ ಆನ್ಲೈನ್ ವ್ಯವಸ್ಥೆಯಲ್ಲಿ ಮಕ್ಕಳು ಯಾವ ರೀತಿಯಲ್ಲಿ ಬಳಕೆ ಮಾಡಬೇಕು ಎನ್ನುವ ಬಗ್ಗೆ ಹಾಗೂ ಇಂದಿನ ಡಿಜಿಟಲ್ ವ್ಯವಸ್ಥೆಯ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು ಮಕ್ಕಳು ಆಟ ಆಡುವ ಆಪ್ ಬಳಸಿ ಮೋಸ ಹೋಗುತ್ತಿದ್ದಾರೆ ಆದ್ದರಿಂದ ಯಾವುದೇ ವಿಷಯವನ್ನು ಪರಿಚಯ ಇಲ್ಲದವರ ಜೊತೆ ಹಂಚಿಕೊಳ್ಳಬಾರದೆಂದು ಸಲಹೆ ನೀಡಿದರು.
ಸೈಬರ್ ಸೆಕ್ಯೂರಿಟಿ ಒಲಂಪಿಯಾಡ್ ಪರೀಕ್ಷೆಯಲ್ಲಿ ಉತ್ತಮ ಸ್ಥಾನ ಪಡೆದವರಿಗೆ ಪ್ರಥಮ ಪತ್ರ ಮತ್ತು ಬಹುಮಾನ ವಿತರಿಸಲಾಯಿತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ