ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೃತ ಅಭಿಮಾನಿಗಳ ಕುಟುಂಬಕ್ಕೆ ಯಶ್ ಸಾಂತ್ವಾನ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಸೂರಣಗಿ ಗ್ರಾಮಕ್ಕೆ ರಾಕಿಂಗ್ ಸ್ಟಾರ್ ಯಶ್ ಅವರು ವಿದ್ಯುತ್ ಪ್ರವಹಿಸಿ ಮೃತರಾದ ಮೂವರು ಅಭಿಮಾನಿಗಳ ಕುಟುಂಬಕ್ಕೆ ಭೇಟಿ ಕೊಟ್ಟರು ಇಂದು ಸಂಜೆ 6:00 ಸುಮಾರಿಗೆ ಯಶ್ ಅವರು ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ಆಗಮಿಸಿ ಅಲ್ಲಿಂದ ವರಿಷ್ಟಧಿಕಾರಿಗಳಾದ ಶ್ರೀ ಬಾಬಾಸಾಹೇಬ್ ನೇಮಗೌಡ ಅವರ ಕಾರಿನಲ್ಲಿ ಸೂರಣಗಿ ಗ್ರಾಮಕ್ಕೆ ಆಗಮಿಸಿದರು ಯಶ್ ರವರು ಆ ಮೂರು ಕುಟುಂಬಕ್ಕೆ ಸಾಂತ್ವಾನ ನೀಡಿ ಮತ್ತೆ ಅಲ್ಲಿಂದ ನಿರ್ಗಮಿಸಿದರು ಈ ಸಂದರ್ಭದಲ್ಲಿ ಅಪಾರ ಅಭಿಮಾನಿಗಳ ಬಳಗವು ಸೇರಿತ್ತು.

ವರದಿ:ರಾಹುಲ್ ಮಡಿವಾಳರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ