ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜನತಾ ದರ್ಶನ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಲು ತಹಶೀಲ್ದಾರ ಗುರುಪ್ರಸಾದ್ ಮನವಿ

ಹನೂರು:ರೈತರು,ಸಾರ್ವಜನಿಕರು ಸರ್ಕಾರದಿಂದಲೇ ರೂಪಿಸಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರಿ ಸೌಲಭ್ಯಗಳನ್ನು ಸಕಾಲದಲ್ಲಿ ಸಾರ್ವಜನಿಕರು ಪಡೆದುಕೊಳ್ಳಲು ತಹಶಿಲ್ದಾರರಾದ ಗುರುಪ್ರಸಾದ್ ಮನವಿ ಮಾಡಿದರು.
ನಂತರ ಮಾತನಾಡಿದ ಅವರು
ಹನೂರು ಪಟ್ಟಣದ ಅಂಬೇಡ್ಕರ್ ಪಟ್ಟಣದಲ್ಲಿ ಇದೇ ತಿಂಗಳು ೧೩ ನೆ ತಾರೀಖಿನಂದು ಜನತಾ ದರ್ಶನ ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಭಾಗಿಯಾಗಿ ಎಲ್ಲಾ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲು ಪ್ರಯತ್ನಿಸಲಾಗುವುದು ಈ ಸಂಬಂಧವಾಗಿ ಸಾರ್ವಜನಿಕರು ಸೂಕ್ತ ದಾಖಲೆಯನ್ನು ನೀಡಿ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕರಾದ ಮಾದೇಶ್,ಶಿರಸ್ಥೇದಾರರಾದ ನಾಗೇಂದ್ರ,ಗ್ರಾಮ ಆಡಳಿತಾಧಿಕಾರಿಗಳಾದ ಶೇಷಣ್ಣ ಇನ್ನೂ ಮುಂತಾದವರು ಹಾಜರಿದ್ದರು .

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ