ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆ.ಹೊಸಹಳ್ಳಿ ವೀರಭದ್ರಪ್ಪ ಶಿವಶರಣರ 69 ನೇ ಪುಣ್ಯ ತಿಥಿ

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದಲ್ಲಿ ಮಂಗಳವಾರ ಶ್ರೀ ವೀರಭದ್ರಪ್ಪ ಶಿವಶರಣರ 69ನೇ ಪುಣ್ಯ ತಿಥಿ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.
ಸುಮಾರು151 ವರ್ಷಗಳಿಂದ ಕೆ.ಹೊಸಹಳ್ಳಿ ಹಾಗೂ ನಾಗಲಾಪೂರ ಗ್ರಾಮಗಳ ಭಕ್ತರು ಸೇರಿಕೊಂಡು ಎಳ್ಳ ಅಮವಾಸ್ಯೆಯ ಒಂದು ದಿನದ ಮುಂಚಿತವಾಗಿ ಮಹಿಳೆಯರು ಕುಂಬ ಕಳಸಾರೋಹಣ ಮಾಡಿ ಸಾವಿರಾರು ಭಕ್ತರಿಗೆ ಪ್ರಸಾದವನ್ನು ನೆರವೇರಿಸುವರು.ಮಂಗಳವಾರ ಬೆಳಗ್ಗೆ ಶ್ರೀ ವೀರಭದ್ರಪ್ಪ ಶಿವಶರಣರ ಕತೃಗದ್ದುಗೆಗೆ ರುದ್ರಾಭಿಷೇಕ,ಪುಷ್ಪಾಲಂಕಾರ ಹಾಗೂ ಗಂಣಾಂಗಗಳ ಪಾದಪೂಜೆ ಮಾಡಿ ಕಳಸಾರೋಹಣ ನೆರವೇರಿಸಿದರು.ತಮ್ಮ ಕಷ್ಟಗಳನ್ನು ಈಡೇರಿಸಿಕೊಳ್ಳಲು ಆಗಮಿಸಿದ ಸರ್ವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುತ್ತಗಯ್ಯ ಸ್ವಾಮಿ ಹಿರೇಮಠ,ಮಲ್ಲಪ್ಪ ಕಲಮಂಗಿ,ವೀರೇಶ ಶಿಕ್ಷಕರು ನಾಗಪ್ಪ ಬಡಿಗೇರ,ಗುರಲಿಂಗಯ್ಯ ಸ್ವಾಮಿ,ಶರಣಪ್ಪ ಕಲಮಂಗಿ,ವೀರೇಶ ಅಲಬನೂರು,ಶಿವಯ್ಯಸ್ವಾಮಿ,ದೇವಪ್ಪ ಕಂಬಾರ,ಸಿರಸಪ್ಪ ಹತ್ತಿಗುಡ್ಡ ಹಾಗೂ ನಾಗಲಾಪೂರ,ಕೆ.ಹೊಸಹಳ್ಳಿ,ಅಲಬನೂರು,ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ವೀರಭದ್ರಪ್ಪ ಶಿವಶರಣರ ಕೃಪೆಗೆ ಪಾತ್ರರಾದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ