ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಚಿತ ಆರೋಗ್ಯ ತಪಾಸಣಾ ಶಿಬಿರ

ವಡಗೇರಾದ ಪಂಚಾಯತಿಯ ಎರಡನೇ ವಾರ್ಡ್ ನಲ್ಲಿರುವ ರಾಜೂಗೌಡ ಮುಸ್ತಾಜಿರ್ ರವರ ಮನೆ ಹತ್ತಿರ ಇರುವ ಬನದೇಶ್ವರ ಮಠ ದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಮಿಕರ ಕಾರ್ಡ್ (ಲೇಬರ್ ಕಾರ್ಡ್) ಹೊಂದಿದ ಫಲಾನುಭವಾಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಸಿದ್ದು ಮುನಮುಟ್ಟಿಗಿ ಮುನ್ನೆಚ್ಚರಿಕಾ ಆರೋಗ್ಯ ರಕ್ಷಣೆ ಎಂದರೆ ಒಂದು ನಿರ್ಧಿಷ್ಟ ರೋಗ ಅದರ ಮುಂದಿನ ಹಂತವನ್ನು ಅಥವಾ ಯಾವುದೇ ರೋಗದ ಸಾಧ್ಯತೆಯನ್ನು ಮುಂಚಿತವಾಗಿ ಕಂಡು ಹಿಡಿದು, ಮುಂಜಾಗ್ರತೆ ಹಾಗೂ ಚಿಕಿತ್ಸೆ ಪಡೆದುಕೊಳ್ಳಲು ಕ್ರಮವಹಿಸುವ ವಿಧಾನ,ಹಾಗಾಗಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿವತಿಯಿಂದ ಆಯೋಜಿಸಿರುವ
ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಅನುಕೂಲಕ್ಕಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳಲಾಗಿದ್ದು ಇಂತಹ ಶಿಬಿರಗಳ ಲಾಭ ಪಡೆದುಕೊಳ್ಳಬೇಕೆಂದು ತಿಳಿಸಿದರು.ಈ ಕಾರ್ಯಕಮದಲ್ಲಿ ವಡಗೇರಾ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಂಗಮ್ಮಹುಲಿ,
ಸಿದ್ದು ಮುನುಮುಟ್ಟಿಗಿ,ನಾಗಪ್ಪ ಬಸಂತಪುರ್, ನಿಲಕಂಠಪ್ಪ ನೀಲ್ಲಹಳ್ಳಿ,ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಇತರರು ಉಪಸ್ಥಿತರಿದ್ದರು.

ವರದಿ:ಶಿವರಾಜ್ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ