
ಬಗದುರಿಯಲ್ಲಿ ಶ್ರೀ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ
ಬಸವಕಲ್ಯಾಣ:ತಾಲೂಕಿನ ಸುಕ್ಷೇತ್ರ ಬಗದುರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನಡೆಯಲಿರುವ ಗ್ರಾಮದ ಆರಾಧ್ಯ ದೇವತೆ ಶ್ರೀ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ದಿನಾಂಕ:14-01-2024 ರವಿವಾರ ರಂದು ಸಂಜೆ 6:00 ಗಂಟೆಗೆ ದೀಪೋತ್ಸವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಬಸವಕಲ್ಯಾಣ:ತಾಲೂಕಿನ ಸುಕ್ಷೇತ್ರ ಬಗದುರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನಡೆಯಲಿರುವ ಗ್ರಾಮದ ಆರಾಧ್ಯ ದೇವತೆ ಶ್ರೀ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ದಿನಾಂಕ:14-01-2024 ರವಿವಾರ ರಂದು ಸಂಜೆ 6:00 ಗಂಟೆಗೆ ದೀಪೋತ್ಸವ
ಶಿವಮೊಗ್ಗ: ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಕೆಎಸ್ಆರ್ಟಿಸಿ ಶಿವಮೊಗ್ಗ ವಿಭಾಗದ ವತಿಯಿಂದ 150 ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗಿದೆ. ಈ ಹಿನ್ನೆಲೆ ಜ.12ರಂದು ಜಿಲ್ಲೆ ವ್ಯಾಪ್ತಿಯಲ್ಲಿ ಬಸ್ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಗದಗ:ಉತ್ತರ ಕರ್ನಾಟಕ ಭಾಗದ ಅದರಲ್ಲೂ ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ ಎಳ್ಳ ಅಮಾವಾಸ್ಯೆ ಹಬ್ಬ ವಿಶೇಷ ಮಹತ್ವ ಪಡೆದಿದೆ.ಭೂತಾಯಿಗೆ ಚರಗ ಚೆಲ್ಲಿ ಸಂಭ್ರಮಿಸುವುದು ಇಲ್ಲಿಯ ಸಂಪ್ರದಾಯ.ರೈತರು ತಮ್ಮ ಜಮೀನುಗಳಲ್ಲಿ ಬೆಳೆಯ ಮಧ್ಯ ಇರುವ ಬನ್ನಿ
ಶಿವಮೊಗ್ಗ ಜಿಲ್ಲೆಯ ಸೊರಬದ ಪೋಲಿಸ್ ಠಾಣೆಗೆ ಭೇಟಿ ನೀಡಿ ಕರುನಾಡ ಕಂದ ಪತ್ರಿಕೆ ಪರಿಚಯಿಸಿದ ಸಂದರ್ಭ.ವರದಿಗಾರರು-ಯಶೋಧಾ.ಡಿ.
ರಬಕವಿ-ಬನಹಟ್ಟಿ:ದಿ.ಶ್ರೀ ಪ್ರಕಾಶ ಮಹದೇವ ರಾವಳ, ಮುಖ್ಯ ಕಾರ್ಯನಿರ್ವಾಹಕರು,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ,ರಬಕವಿರವರು ದಿನಾಂಕ: 11.01.24 ರಂದು ನಿಧನರಾಗಿದ್ದಾರೆ.ಇವರ ಅಂತ್ಯಕ್ರಿಯೆ ದಿನಾಂಕ: 12.01.24 ರಂದು ಶುಕ್ರವಾರ 12:00 ಗಂಟೆಗೆ ಹಿಂದೂ ರುದ್ರಭೂಮಿ,ನಾಕಾ ಹತ್ತಿರ ,
ಕಲಬುರಗಿ:ಇನ್ನೇನು ರಾಮ ಮಂದಿರ ಉದ್ಘಾಟನೆಗೆ ಕೆಲವೇ ಕೆಲವು ದಿನಗಳು ಬಾಕಿ ಇದ್ದು,ಈ ಹಿನ್ನೆಲೆಯಲ್ಲಿ ಈಗಾಗಲೇ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ ಪ್ರತಿ ಊರಿಗೂ ತಲುಪುತ್ತಿದೆ.ಈ ಮಂತ್ರಾಕ್ಷತೆಯನ್ನು ಪ್ರತಿ ಮನೆಗೂ ತಲುಪಿಸುವ ಜವಾಬ್ದಾರಿಯನ್ನು ಸ್ವಯಂಸೇವಕರು ವಹಿಸಿಕೊಂಡಿದ್ದು ಮಂತ್ರಾಕ್ಷತೆಯನ್ನು
Website Design and Development By ❤ Serverhug Web Solutions