ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾಡೋಜ ಪ್ರಶಸ್ತಿ ಪುರಸ್ಕ್ರೃತ ಪರಮಪೂಜ್ಯ ಡಾ.ಬಸವಲಿಂಗ ಪಟ್ಟದೇವರಿಗೆ ಗೌರವ ಸನ್ಮಾನ

ಬೀದರ್:ಬಸವ ತತ್ವವನ್ನೇ ಬದುಕಿನ ಆದರ್ಶವನ್ನಾಗಿ ಮಾಡಿಕೊಂಡಿದ್ದ ಪೂಜ್ಯ ಲಿಂಗೈಕ್ಯ ಡಾ.ಚನ್ನಬಸವ ಪಟ್ಟದ್ದೇವರ ಬಸವಸಂಸ್ಕೃತಿ ಪರಂಪರೆಯನ್ನು ಮುಂದುವರಿಸಿಕೊಂಡು ಹೊರಟಿರುವ ಪರಮಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರ ಶೈಕ್ಷಣಿಕ,ಧಾರ್ಮಿಕ ಹಾಗೂ ಸಾಮಾಜಿಕ ಸಾಧನೆಗಳನ್ನು ಪುರಸ್ಕರಿಸಿ ಕನ್ನಡ ವಿಶ್ವವಿದ್ಯಾಲಯವು 32ನೇ ನುಡಿಹಬ್ಬದಲ್ಲಿ ಪ್ರತಿಷ್ಠಿತ ‘ನಾಡೋಜ’ ಗೌರವ ಪದವಿಯನ್ನು ನೀಡಿ ಗೌರವಿಸಿದರು.ಈ ಪ್ರಯುಕ್ತ ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪೂಜ್ಯರಿಗೆ ಗೌರವಿಸಿ ಆಶೀರ್ವಾದ ಪಡೆಯಲಾಯಿತು.
ಪ್ರಮುಖರಾಗಿ ಅಧ್ಯಕ್ಷರಾದ ಚೇತನ್ ಸೊರಳ್ಳಿ, ಮಚೆoದ್ರ ಕಾಂಬಳೆ,ರಾಘವೇಂದ್ರ ಹೆಗ್ಗೆ,ಕಾರ್ತೀಕ ಹಿರೇಮಠ್ ಇದ್ದರು

ವರದಿ:ಸಾಗರ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ