ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಓಮಿನಿ ಮತ್ತು ಆಲ್ಟೊ ಕಾರುಗಳ ನಡುವೆ ಡಿಕ್ಕಿ 8ಜನರಿಗೆ ಗಾಯ

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೊಣನೂರು-ರಾಮನಾಥಪುರ ರಸ್ತೆಯಲ್ಲಿ ಎರಡು ಕಾರುಗಳು ನಡುವೆ ಡಿಕ್ಕಿ 8 ಜನರಿಗೆ ಗಾಯಗಳಾಗಿವೆ ವಾಹನಗಳು ಸಹ ಜಕಂಗೊಂಡಿರುವ ಘಟನೆ ನಿನ್ನೆ ಮಧ್ಯಾಹ್ನ12:40ರಲ್ಲಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ.ಸುನೀಲ್ ರವರು ಮತ್ತು ಆಸ್ಪತ್ರೆ ಸಿಬ್ಬಂದಿಗಳು ಗಾಯಾಳು ಗಳಿಗೆ ಅಂಬ್ಯುಲೆನ್ಸ್ ನಲ್ಲಿಯೇ ಅತೀ ತುರ್ತುಗಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಯಿತು ಮತ್ತು ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಗಳ ಸೇವೆಗೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

ಗಾಯಾಳುಗಳಾದ:
ಮೂಗಣ್ಣ ಶೆಟ್ಟಿ 50ವರ್ಷ,ಅಗ್ರಹಾರ ವೆಂಕಟೇಶ್ 25ವರ್ಷ ಜಯಶ್ರೀ 36ವರ್ಷ,ದರ್ಶನ್ 22ವರ್ಷ, ಪ್ರೀತಿ14ವರ್ಷ,ಪ್ರಣಾಮ13ವರ್ಷ,ತೀರ್ಥ 35ವರ್ಷದ ಗಾಯಾಳುಗಳಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ
ಈ ಸಂಬಂಧ ಕೊಣನೂರು ಪೋಲಿಸ್ ಠಾಣೆ ಪ್ರಕರಣ ದಾಖಲಾಗಿದೆ

ವರದಿ-ಸುಧೀಂದ್ರ ಡಿ,ಅರಕಲಗೂಡು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ