ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮಾಜದ ಏಳಿಗೆಗಾಗಿ ಶ್ರಮಿಸಿದ ಶ್ರೇಷ್ಠ ವಚನಕಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯ-ಡಿ.ಪಿ.ಸಜ್ಜನ

ಕಲಬುರಗಿ-ನಗರದ ಉದನೂರ ರಸ್ತೆಯ ಜೈ ಭವಾನಿ ಬೇಕರಿ ಮುಂಭಾಗದಲ್ಲಿ 904 ನೇಯ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿ ಅತಿ ಸರಳತೆಯಿಂದ ಆಚರಿಸಲಾಯಿತು ಚೌಡಯ್ಯ ನವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲ್ಲೂಕಿನ ಶಿವಪುರ ಗ್ರಾಮದ ವಿರೂಪಾಕ್ಷ ಮತ್ತು ಪಂಪಾದೇವಿ ಉದರದಲ್ಲಿ ಜನಿಸಿದರು.ಇವರು ಮಲಪ್ರಭಾ ನದಿಯಲ್ಲಿ ತನ್ನ ಕುಲಕಸುಬಾದ ದೋಣಿ ನಡೆಸುವ ಮೂಲಕ ಜೀವನ ರೂಪಿಸಿಕೊಂಡರು ತಮ್ಮ ವಚನಗಳ ಮೂಲಕ ಸಮಾಜದ ಏಳಿಗೆಗಾಗಿ ಶ್ರಮಿಸಿದ ಶ್ರೇಷ್ಠ ವಚನಕಾರರಾಗಿದ್ದಾರೆ ಅವರ ಆದರ್ಶಗಳನ್ನು ಹಾಗೂ ನೈತಿಕ ಮೌಲ್ಯಗಳನ್ನು ಅನುಸರಿಸೊಣ ಎಂದು ಕರ್ನಾಟಕ ಜಾನಪದ ಪರಿಷತ್ತು ಕಲಬುರಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಿ.ಪಿ.ಸಜ್ಜನ ಹೇಳಿದರು.ಈ ಸಂದರ್ಭದಲ್ಲಿ ಯುವ ಮುಖಂಡರಾದ ಬಸವರಾಜ ಅತನೂರ,ದುಂಡಣ್ಣಾ,‌ದತ್ತು ತಳವಾರ,ಯಲ್ಲಪ್ಪ ಭಜಂತ್ರಿ,ಜಗ್ಗಪ್ಪ ಭಜಂತ್ರಿ,ರಾಜು,ಶರಣು,ಈಶ್ವರ,ಬಾಬು ಬುಸ್ಸಾ, ಶ್ರೀಶೈಲ್,ಕಿಸಾನ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ