ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶೀ ರಾಮ ಮಂದಿರ ಉಧ್ಘಾಟನೆ:ಅಗಸನೂರು ಗ್ರಾಮದಲ್ಲಿಂದು ಹಬ್ಬದ ವಾತಾವರಣ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲುಕು ಅಗಸನೂರು ಗ್ರಾಮದಲ್ಲಿ ಶೀ ರಾಮ ಮಂದಿರ ಉದ್ಘಾಟನೆಯ ಪ್ರಯುಕ್ತ ಶೀ ನಡವಿ ದೊಡ್ಡ ಶರಭಣ್ಣ ತಾತನವರ ಮತ್ತು ಗ್ರಾಮದ ಮುಖಂಡರು ಜಗನ್ನಾಥರೆಡ್ಡಿ ಅಧ್ಯಕ್ಷತೆಯಲ್ಲಿ ಹಾಗೂ ವಿಶ್ವ ಹಿಂದು ಪರಿಷತ್ತು ಮತ್ತು ಭಜರಂಗದಳದ ಸಂಘಟನೆಗಳ ಸರ್ವ ಧರ್ಮಿಯರು ಗ್ರಾಮದಲ್ಲಿ ಕೂಡಿಕೋಂಡು ಡೊಳ್ಳು,ಭಜನೆಗಳ ಮುಖಾಂತರ ಶೀರಾಮನ ಪ್ರತಿಮೆಯನ್ನು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ಹಮ್ಮಿಕೊಂಡು ನಂತರ ಶೀ ಶೈಲಮಲ್ಲಿಕಾರ್ಜುನ ಸ್ವಾಮಿಯ ದೇವಸ್ಥಾನದಲ್ಲಿ ಶೀ ರಾಮನಿಗೆ
ರುದ್ರಾಭೀಷೇಕ ಮಾಡಿ ಮಹಾ ಮಂಗಲವಾದ ನಂತರ ಇಡೀ ಗ್ರಾಮದಲ್ಲಿ ಹಬ್ಬದ ವಾತವರಣ ನಿರ್ಮಾಣವಾಗಿ ಅನ್ನದಾಸೋಹ ಕಾರ್ಯಕ್ರಮವನ್ನು ನೆರವೇರಿಸಿ ನಂತರ ಎಲ್ಲಾ ರೈತ ಭಾಂಧವರು ಈ ಕಾರ್ಯಕ್ರಮವನ್ನು ರಾಮನ ಭಕ್ತರಾಗಿ ಯಶಸ್ವಿಗೊಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ