ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯವ ಮತದಾರರಿಗೆ ಮತದಾನ ಜಾಗೃತಿ ಕಾರ್ಯಕ್ರಮ

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾರರ ದಿನಾಚರಣೆ ಆಚರಿಸಲಾಯಿತು.
ಮತದಾರರ ದಿನಾಚರಣೆ ಪ್ರಯುಕ್ತ ಗ್ರಾಮದ ಬಿ ಎಲ್ ಓಗಳಾದ ದೊಡ್ಡಪ್ಪ ಶಿಕ್ಷಕರು,ಛತ್ರಪ್ಪ ಶಿಕ್ಷಕರು ಗ್ರಾಮದ ಯುವಕರಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸುವ ಮ‌ೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಯಪಡಿಸಿದರು.ಇದೇ ಸಂದರ್ಭದಲ್ಲಿ ಮತದಾರರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳೆಲ್ಲೆರೂ ಶಾಲೆಯ ಆವರಣವನ್ನು ಸ್ವಚ್ಛಗೊಳಿಸಿದರು.ಇದೇ ಸಂದರ್ಭದಲ್ಲಿ ಯುವ ಮತದಾರರು ಮತದಾರರ ದಿನಾಚರಣೆ ಕಾರ್ಯಕ್ರಮ ಒಂದು ಉತ್ತಮ ಸಂದೇಶ ನೀಡುವ ಕಾರ್ಯಕ್ರಮವಾಗಿದೆ ಈ ಮತದಾನದ ಪ್ರತಿಜ್ಞಾನಿಧಿಯನ್ನು ತಪ್ಪದೇ ಪಾಲಿಸುತ್ತೇವೆ ಎಂದು ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರುಗಳಾದ ಹುಸೇನ್ ಸಾಬ್,ಕಲ್ಲನಗೌಡ,ಪರ್ವಿನ್ ಹಾಗೂ ಗ್ರಾಮದ ಯುವಕರಾದ ಕುಬೇರಪ್ಪ,ಚನ್ನಪ್ಪ ವಿಶ್ವಕರ್ಮ,ರವಿಶಾಸ್ತ್ರಿ,ವೀರಯ್ಯಸ್ವಾಮಿ,ಶಂಕರ್ ಮೇಟಿ,ವೀರೇಶ ಪೋ.ಪಾ.ಶರಣಬಸವ ಕ್ಯಾಡೇದ್,ಸುರೇಶ ಸ್ವಾಮಿ,ಯಮನೂರ ಬುಡಕುಂಟಿ ಇನ್ನಿತರರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ