ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನವಾಗಿ ಆಯ್ಕೆಗೊಂಡ ಬಗರು ಹುಕುಂ ಸಾಗುವಳಿ ಸಕ್ರಮೀಕರಣ ಅಧ್ಯಕ್ಷರು ಮತ್ತು ಸದಸ್ಯರು

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಬಗರು ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ಸರ್ಕಾರದ ಆದೇಶದಂತೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಲಾಯಿತು.ಇದೇ ಸಂದರ್ಭದಲ್ಲಿ
ಸಿರುಗುಪ್ಪ ತಾಲೂಕಿನ ತಾಲೂಕು ಕಚೇರಿಯಲ್ಲಿ ನೂತನವಾಗಿ ರಚನೆಯಾದ ಬಗರು ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳ ಪರಿಚಯಿಸಿ ಸನ್ಮಾನಿಸಲಾಯಿತು.
ಈ ಸಭೆಯಲ್ಲಿ ತಾಲೂಕು ದಂಡಾಧಿಕಾರಿಗಳಾದ H ವಿಶ್ವನಾಥ್ ಇವರು ಮತ್ತು ಸಮಿತಿಯ ಅಧ್ಯಕ್ಷರಾದ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ್ ಇವರನ್ನು ಮತ್ತು ಸಮಿತಿಯ ಸದಸ್ಯರಾದ ಶ್ರೀ ಡಿಕೆ ಪವನ್ ಕುಮಾರ್,ಶ್ರೀಮತಿ ಪಿ ಮೀನಾಕ್ಷಿ ಗಂಡ ಪಿ ನಾಗರಾಜ್ ಹಾಗೂ ಶ್ರೀಮತಿ ರೇಷ್ಮಾ ಗಂಡ ಎನ್ ಜಲಾಲಿ ಇವರನ್ನು ಸ್ವಾಗತ ಕೋರಿ ಸಭೆಯ ನಡಾವಳಿಯನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ N ಕರಿಬಸಪ್ಪ ಕೋಟಿ ರೆಡ್ಡಿ ಚೊಕ್ಕ ಬಸವನಗೌಡ ಪಿ ಹುಸೇನಪ್ಪ ನಾಯಕ್ ಎಂ ಮಾರುತಿ ವರಪ್ರಸಾದ್ ರೆಡ್ಡಿ ಪಿ ಗಿರೀಶ್ ಗೌಡ ಎಪಿಎಂಸಿ ಮಾಜಿ ಅಧ್ಯಕ್ಷರು ಇನ್ನು ಮುಂತಾದವರು ಉಪಸ್ಥಿತರಿದ್ದರು

ವರದಿ ಎಂ ಪವನ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ