ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಣಗಳ್ಳಿ ಗ್ರಾಮದಲ್ಲಿ ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ಹುತಾತ್ಮ ದಿನ ಆಚರಣೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಣಗಳ್ಳಿ ಗ್ರಾಮದಲ್ಲಿ ಇಂದು ಶ್ರೀ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನ ಆಚರಣೆ ಇಂದು ಶ್ರೀ ಭಕ್ತ ಕನಕದಾಸ ಯುವ ಸಂಘ ಇವರ ಕಡೆಯಿಂದ ಆಚರಿಸಲಾಯಿತು.
ಮಣಗಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಅವರ ಭಾವ ಚಿತ್ರಕ್ಕೆ ಹೂವಿನ ಹಾರ ಹಾಕಿ ಪೂಜೆ ಮಾಡಿ ನಂತರ ಸಿಹಿ ಹಂಚಿ ಸಂಗೊಳ್ಳಿ ರಾಯಣ್ಣ ಅವರ ಸ್ಮರಣಾರ್ಥವಾಗಿ ಹುತಾತ್ಮರಾದ ದಿನಾಚರಣೆ ಆಚರಣೆ ಮಾಡಲಾಯಿತು ಈ ಸಂಧರ್ಭದಲ್ಲಿ ಮಣಗಳ್ಳಿ ಗ್ರಾಮದ ಶ್ರೀ ಭಕ್ತ ಕನಕದಾಸರ ಯುವಕರ ಸಂಘ ಅಧ್ಯಕ್ಷರಾದ ರಾಜು ರವರು ಮಾತನಾಡಿ ಗಣರಾಜ್ಯೋತ್ಸವದ ದಿನವಾದ ಇಂದು ಸಂಗೊಳ್ಳಿ ರಾಯಣ್ಣ ಇನ್ನೂ ಮುಂತಾದ ಮಹಾನುಭಾವರು ನಮ್ಮ ದೇಶದ ಸ್ವಾತತ್ರ್ಯಕ್ಕಾಗಿ ಹೋರಾಡಿ ಹುತಾತ್ಮ ಆಗಿದ್ದಾರೆ ಅಂಥವರಿಗೆ ಇಂಥ ಸಂದರ್ಭದಲ್ಲಿ ನೆನಪು ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು ಈ ಸಂಧರ್ಭದಲ್ಲಿ ಮಣಗಳ್ಳಿ ಗ್ರಾಮದ ಮುಖಂಡರು ಭಕ್ತ ಕನಕದಾಸರ ಯುವಕ ಸಂಘದವರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ