ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರ್ಥಪೂರ್ಣವಾಗಿ ಜರುಗಿದ 75ನೇ ಗಣರಾಜ್ಯೋತ್ಸವ ದಿನಾಚರಣೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸನ್ಮಾನ್ಯ ಶ್ರೀ ಶಿಂಧೆ ಅವಿನಾಶ್ ಸಂಜೀವನ್ ಮಾನ್ಯ ಸಹಾಯಕ ಆಯುಕ್ತರು ಲಿಂಗಸುಗೂರು ಇವರ ನೇತೃತ್ವದಲ್ಲಿ ಈ ಗಣರಾಜ್ಯೋತ್ಸವದ ಧ್ವಜಾರೋಹಣ ದಿನಾಚರಣೆಯ ಅಧ್ಯಕ್ಷತೆ ವಹಿಸಿದ ಸನ್ಮಾನ್ಯ ಶ್ರೀ ಮಾನಪ್ಪ ಡಿ ವಜ್ಜಲ್ ಮಾನ್ಯ ಶಾಸಕರು ವಿಧಾನಸಭೆ ಲಿಂಗಸುಗೂರು,ಮುಖ್ಯ ಅತಿಥಿಗಳಾಗಿ ಆಗಮಿಸಿದ ಸನ್ಮಾನ್ಯ ಶ್ರೀ ಶರಣಗೌಡ ಪಾಟೀಲ್ ಬಯ್ಯಾಪುರ ಮಾನ್ಯ ವಿಧಾನ ಪರಿಷತ್ ಸದಸ್ಯರು,ಸನ್ಮಾನ್ಯ ಶ್ರೀ ಬಸವನಗೌಡ ಸಂಗಣ್ಣ ಮೇಟಿ ಮಾನ್ಯ ಅಧ್ಯಕ್ಷರು ಪಿಕಾರ್ಡ್ ಬ್ಯಾಂಕ್,ಲಿಂಗಸಗೂರು ಈ ಧ್ವಜಾರೋಹಣ ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಬಸವರಾಜ ಕರಡಿ ಶಿಕ್ಷಣ ಸಂಯೋಜಕರು ಲಿಂಗಸುಗೂರು ಅವರು ನೆರವೇರಿಸಿದರು.
75ನೇ ಗಣರಾಜ್ಯೋತ್ಸವ ಧ್ವಜಾರೋಹಣಕ್ಕೆ ಮುಖ್ಯ ಕೇಂದ್ರಬಿಂದುವಾದ ಲಿಂಗಸುಗೂರು ಪಟ್ಟಣದ ಶಾಲೆಗಳ ಸಾವಿರಾರು ಮಕ್ಕಳು ಪೆರೇಡ್,ರಾಷ್ಟ್ರಗೀತೆ ನಾಡಗೀತೆ,ಕಲಾ ನೃತ್ಯ ಮಾಡುವ ಮುಖಾಂತರ ನಮ್ಮ ಸಂವಿಧಾನವನ್ನು ರಚನೆ ಮಾಡಿದ ಭಾರತ ರತ್ನ, ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಹಾಗೂ ಭಾರತ ದೇಶದ ಗೌರವವನ್ನು ಎತ್ತಿ ಹಿಡಿದರು.

ವರದಿ ಬಸವರಾಜ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ