ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಟ್ಟೂರು ಬಿಸಿಎಂ ಹಾಸ್ಟೆಲ್ ವತಿಯಿಂದ 75ನೇ ಗಣರಾಜ್ಯೋತ್ಸವ

ವಿಜಯನಗರ:ಕೆಲವೊಂದು ಇಲಾಖೆಗಳು ಆಚರಣೆ ಮಾತ್ರ ಸೀಮಿತವಾಗಿವೆ ಮತ್ತು ರಾಷ್ಟ್ರೀಯ ಹಬ್ಬಗಳನ್ನು ಹಾಗೂ ಜಯಂತಿಗಳನ್ನು ಆಚರಣೆ ಮಾಡುವುದು ಸಹಜವಾಗಿದೆ ಆದರೆ ಇತ್ತೀಚಿನ ದಿನಗಳಲ್ಲಿ ಕೆಲವೊಂದು ಹಳ್ಳಿಗಳಲ್ಲಿ ಗಣರಾಜ್ಯೋತ್ಸವ ಅಂದರೆ ತುಂಬಾ ಅದ್ದೂರಿಯಾಗಿ ಊರಿನ ಪ್ರಮುಖ ಬೀದಿಗಳಲ್ಲಿ ಘೋಷಣೆ ಕೂಗುತ್ತಾ ತದನಂತರ ಧ್ವಜಾರೋಹಣ ಮಾಡಿ ಅಲ್ಲಿ ಮಕ್ಕಳ ಸಾಂಸ್ಕೃತಿಕ ಚಟುವಟಿಕೆಗಳಿಂದ ಕೆಲ ಶಾಲೆ ಗ್ರಾಮ ಪಂಚಾಯಿತಿ ಇತರೆ ಇಲಾಖೆಗಳಲ್ಲಿ ವಿದ್ಯುತ್ ಬಲ್ಪ್ ಹಾಗೂ ಪೇಪರ್ ಕಟಿಂಗ್ ಮೂಲಕ ಬಣ್ಣ ಹಚ್ಚಿ ಅಲಂಕಾರ ಗೊಳಿಸಿ ಶುದ್ಧವಾದ ಮತ್ತು ಶುಭ್ರವಾದ ಬಟ್ಟೆಗಳನ್ನು ಧರಿಸಿ ದೇಶಭಕ್ತಿ ಗೀತೆಗಳಿಗೆ ಕುಣಿದು ಕುಪ್ಪಳಿಸಿ ಅಲ್ಲಿನ ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮ ಮೆರೆದು ದೇಶಭಕ್ತಿಯನ್ನು ಹೆಚ್ಚಿಸುವುದರಲ್ಲಿ ಕೆಲವರ ಪಾತ್ರ ಬಹುದೊಡ್ಡದು.
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ಬಿಸಿಎಂ ಮೆಟ್ರಿಕ್ ಪೂರ್ವ ಹಾಸ್ಟಲ್ ವತಿಯಿಂದ 75ನೇ ಗಣರಾಜ್ಯೋತ್ಸವ ಆಚರಣೆ ಸಂದರ್ಭ ಬಿಸಿಎಂ ಮೆಟ್ರಿಕ್ ಪೂರ್ವ ನಿಲಯ ಪಾಲಕರಾದ ಬಸವರಾಜ್ ಧ್ವಜಾರೋಹಣವನ್ನು ನೆರವೇರಿಸಿದರು.
ಇಲ್ಲಿನ ವಿದ್ಯಾರ್ಥಿಗಳು ಹಾಸ್ಟೆಲನ್ನು ಅದ್ದೂರಿಯಾಗಿ ಅಲಂಕಾರ ಮಾಡಿ ಭಾರತ ನಕಾಶೆ ರಂಗೋಲಿ ಮೂಲಕ ಬರೆದು ಬಣ್ಣವನ್ನು ನೀಡಿ ಮಾವಿನ ತೋರಣ ಮತ್ತು ಬಣ್ಣದ ಹಾಳೆಗಳನ್ನು ಅಂಟಿಸಿ ರಾಷ್ಟ್ರ ಪ್ರೇಮ ಮೆರೆದರು ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗ ಹಾಗೂ ಮಕ್ಕಳು ಸೇರಿದ್ದರು.

ವರದಿ-ವೈ.ಮಹೇಶ್ ಕುಮಾರ್,ಕೊಟ್ಟೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ