ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಿಡಿಯು ಶಾಲೆಯಲ್ಲಿ ಅತ್ಯಂತ ಸಂಭ್ರಮದಿಂದ ಜರುಗಿದ 75ನೇ ವರ್ಷದ ಗಣರಾಜೋತ್ಸವ ಆಚರಣೆ

ವಡಗೇರಾ:ಪಟ್ಟಣದ ತಹಶಿಲ್ದಾರ ಕಚೇರಿಯ ಹತ್ತಿರದ ಡಿಡಿಯು ಶಾಲೆಯಲ್ಲಿ 75ನೇ ಗಣರಾಜೋತ್ಸವ ನಿಮಿತ್ತ ವಿಜೃಂಭಣೆಯಿಂದ ಧ್ವಜಾರೋಹಣ ನೆರವೇರಿಸಲಾಯಿತು.ಶಾಲೆಯ ಆವರಣ ಚಿಣ್ಣರ ಕಲರವ ಸಂತೋಷ,ಬಗ್ಗೆ ಬಗ್ಗೆಯ ಚಿತ್ತಾರದಿಂದ ತುಂಬಿದ ಮಂದಸ್ಮಿತ ತುಂಬಿದ ಮುಗುಳು ನಗೆಯಿಂದ ಶಾಲೆಯ ವಾತಾವಾರಣವನ್ನೆ ಬೆಕ್ಕಸಬೆರಗಾಗಿ ನೋಡುವಂತೆ ಹೊಸ ಲೋಕವನ್ನೆ ಸೃಷ್ಟಿಸಿದ ಚಿಣ್ಣರ ಲೋಕ ಅತ್ಯಂತ ರಮಣೀಯವಾಗಿ ಕಣ್ಣಿಗೆ ತಂಪರೆದು ನೋಡಲು ಬಂದಂತಹ ಪಾಲಕರು 75ನೇ ಗಣರಾಜೋತ್ಸವ ಆನಂದಿಸಿದರು.ಈ ಸಂಧರ್ಭದಲ್ಲಿ ಮಾತನಾಡಿದ ಸೌಜನ್ಯ ಬಸವರಾಜ ಸಾಹುಕಾರ್ ಭಾರತ ದೇಶದಲ್ಲಿ ಹುಟ್ಟಿರುವುದು ನಮ್ಮೆಲ್ಲರ ಪುಣ್ಯ ದೇಶಕ್ಕಾಗಿ ಬಲಿದಾನ ಮಾಡಿದ ಪುಣ್ಯ ಆತ್ಮಗಳಿಗೆ ನಾವು ಸದಾ ಋಣಿಯಾಗಿರಬೇಕು ಎಂದು ತಿಳಿಸಿದರು.
ಮಕ್ಕಳ ನೃತ್ಯ,ಯೋಧರ ಉಡುಗೆಯಲ್ಲಿದ್ದ ಸಿದ್ಧಾಂತ ಹಾಗೂ ಮಕ್ಕಳ ಫ್ಯಾನ್ಸಿ ಡ್ರೆಸ್ ಶಾಲೆಯ ಮುಖ್ಯ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು.

ವರದಿ:ಶಿವರಾಜ್ ಸಾಹುಕಾರ್,ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ