ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲವಾಡಿ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಲವಾಡಿ ಗ್ರಾಮದಲ್ಲಿ ಅಕ್ಕಮಹಾದೇವಿ ಕಾಲೇಜು ಭಾಲ್ಕಿ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮ ಉದ್ಘಾಟನೆಯನ್ನು ಶ್ರೀ ಸಾಗರ್ ಖಂಡ್ರೆ ನೇರವೇರಿಸಿ ಯುವಕರು ಸಮಾಜ ಸೇವೆ ದೇಶ ಸೇವೆ ಮಾಡುತ್ತಾ ನಮ್ಮ ತಂದೆ ತಾಯಿ ಸೇವೆ ಮಾಡಿ ಅವರಿಗೆ ಗೌರವ ಕೊಡಬೇಕು ಎಂದು ಹೇಳಿದರು.ಮುಖ್ಯ ಅತಿಥಿ ಯಾಗಿ ಶ್ರೀ ರಾಜಕುಮಾರ್ ಜೋಳದಬಕೆ ಮಾತನಾಡಿ ಯುವ ಜನತೆ ಯುವ ಶಕ್ತಿ ದೇಶದ ಅಭಿವೃದ್ಧಿ ಸದ್ಬಳಕೆಗೆ ತೊಡಗಿಸಿಕೊಳ್ಳಿ ಎಂದರು.ಕಾರ್ಯಕ್ರಮದಲ್ಲಿ ದತ್ತು ಕಟ್ಟಕರ್,ಜಾಲಿಂದರ್ ಮೇತ್ರೆ,ಪುಂಡಲೀಕ್ ರಾವ್,ಗುಂಡೆರಾವ್,ಜೇತೇಂದ್ರ ಬಿರಾದಾರ್,ಬಾಬಾನ ಬಿರಾದಾರ್ ಹಾಗೂ ಇತರರು ಭಾಗವಹಿಸಿದ್ದರು.
ಶಿಬಿರ ಅಧಿಕಾರಿ ಭೀಮರಾವ್ ಗಿರಿ ಸ್ವಾಗತ ಮಾಡಿದರು ಶ್ರೀ ವಿಜಯ ಕುಮಾರ್ ವಾರದ ನಿರೂಪಣೆ ಮಾಡಿದರರು ಮುಖ್ಯ ಗುರುಗಳಾದ ಕಿರಣ್ ಸರ್ ವಂದನಾರ್ಪಣೆ ನೆರವೇರಿಸಿದರು.

ವರದಿ-ಜಾಲಿಂದರ್ ಮೇತ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ