ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಶಾಲೆಯಲ್ಲಿ ಅದ್ದೂರಿ 75ನೇ ಗಣರಾಜ್ಯೋತ್ಸವ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಹಂಡಿತವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಶುಭಾಷಣ ಸ್ಪರ್ಧೆ, ಮಿಮಿಕ್ರಿ ಹಾಗೂ ಮಕ್ಕಳಿಂದ ಗಣರಾಜ್ಯೋತ್ಸವದ ಅರಿವು ಕಾರ್ಯಕ್ರಮ ಹೀಗೆ ಹಲವಾರು ಕಾರ್ಯಕ್ರಮವನ್ನು ಶಾಲೆಯಲ್ಲಿ ಆಯೋಜನೆ ಮಾಡಲಾಯಿತು ನಂತರ ಮುಖ್ಯ ಶಿಕ್ಷಕರಿಂದ ಗಣರಾಜ್ಯೋತ್ಸವದ ಕುರಿತು ಭಾಷಣ ಮತ್ತು ಅಧ್ಯಕ್ಷರಿಂದ ಗಣರಾಜ್ಯೋತ್ಸವ ಹಾಗೂ ಸರ್ಕಾರಿ ಶಾಲೆಯಿಂದ ಸಿಗುವ ಸೌಲಭ್ಯ ಇದರ ಬಗ್ಗೆ ಸವಿಸ್ತಾರವಾಗಿ ತಿಳಿಸಲಾಯಿತು ಮತ್ತು ಮಕ್ಕಳಿಗೆ ಶಾಲಾ ವತಿಯಿಂದ ಹೋಳಿಗೆ ಊಟ,ಸಿಹಿ ವಿತರಣೆ ಮಾಡಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಹೆಚ್ ಆರ್ ಶಂಕರ್ ಮುಖ್ಯ ಶಿಕ್ಷಕರಾದ ಕಾಂತಾಚಾರ್ ರವರು ಉಪಾಧ್ಯಕ್ಷರಾದ ಕನಕ ರಮೇಶ್ ರವರು ಸಹ ಶಿಕ್ಷಕರಾದ ಕೃಷ್ಣನಾಯಕ್ ರವರು ನೇತ್ರ ಮೇಡಂ ಮತ್ತು ಸತೀಶ್ ರವರು ಆಗ ಭವ್ಯ ಎಸ್ ಡಿ ಎಂ ಸಿ ಸದಸ್ಯರುಗಳು ಪೋಷಕರು ಹಾಗೂ ಗ್ರಾಮಸ್ಥರು ಅಂಗನವಾಡಿ ಸಿಬ್ಬಂದಿಯವರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಸಂದರ್ಭದಲ್ಲಿ ಹಾಜರಿದ್ದು ಗಣರಾಜ್ಯೋತ್ಸವದ ಕಾರ್ಯಕ್ರಮವನ್ನು ನೆರವೇರಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ