ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಅಜಯ ಸಿಂಗ್ ಅವರ 50 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ 50 ಗಿಡಗಳನ್ನು ನೆಟ್ಟು ಅರ್ಥಪೂರ್ಣವಾಗಿ ಆಚರಣೆ

ಕಲಬುರಗಿ/ಯಡ್ರಾಮಿ:ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರ್ಗಿ ಹಾಗೂ ಶಾಸಕರು ಜೇವರ್ಗಿ ಮತಕ್ಷೇತ್ರ ಸನ್ಮಾನ್ಯ ಡಾ.ಅಜಯ ಸಿಂಗ್ ಅವರ 50ನೇ ಹುಟ್ಟುಹಬ್ಬದ ಪ್ರಯುಕ್ತ ಸುಂಬಡದಲ್ಲಿ 50 ಗಿಡಗಳನ್ನು ನೆಡಲಾಯಿತು ಇದೇ ಸಮಯದಲ್ಲಿ ಶಾಲಾ ಮಕ್ಕಳಿಗೆ ನೋಟಬುಕ್ ಪೆನ್ನು,ಎಕ್ಸಾಮ್ ಪ್ಯಾಡ್ ನೀಡಲಾಯಿತು ಮತ್ತು ಸಾರ್ವಜನಿಕ ಆಸ್ಪತ್ರೆ ಯಡ್ರಾಮಿಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಬ್ರೆಡ್ ನೀಡಲಾಯಿತು.ಶಾಸಕರು ಅಕ್ಷರ ಆವಿಷ್ಕಾರ ತಾಯಿ ಮಕ್ಕಳ ಆಸ್ಪತ್ರೆ ಮತ್ತು ನೊಂದವರಿಗೆ ಆಸರೆಯಾಗಿ ನೆರಳು ಆಗಿದ್ದರೆ ಅವರು ನಡೆದ ಮತ್ತು ತೋರಿಸಿದ ದಾರಿಯಲ್ಲಿ ನಡೆಯಬೇಕು ಮತ್ತು ಮುಂದಿನ ದಿನಗಳಲ್ಲಿ ರಾಜ್ಯದ ನಾಯಕರು ಆಗಿ ಸಮಗ್ರ ಕರ್ನಾಟಕದ ಜನ ಸೇವೆ ಮಾಡುತ್ತಾರೆ ಎಂದು ವಿಶ್ವರಾಧ್ಯ ದಳವಾಯಿ ಸುಂಬಡ ತಿಳಿಸಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳು, ಸಾರ್ವಜನಿಕ ಆಸ್ಪತ್ರೆ ವೈದ್ಯರು,ಅಶೋಕ ಕರಂಡೆ ಅಸ್ಲಾಂ ಬಡಿಗೇರ್,ಜೆಟ್ಟಿಂಗರಾಯ,ಭಾಗಪ್ಪ ಎಂಟಮನ,ಭೀಮಣ್ಣ,ಇತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ