ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಿಕ್ಕಬಳ್ಳಾಪುರ ನಗರ ಸಭೆಯ ಬಜೆಟ್ ನ ಅಂದಾಜುಪಟ್ಟಿಯ ಪೂರ್ವಭಾವಿ ಸಭೆ

ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ನಗರಸಭೆಯ 2024-25ನೇ ಸಾಲಿನ ಆಯ್ಯ-ವ್ಯಯದ ಅಂದಾಜುಪಟ್ಟಿ ತಯಾರಿಸಬೇಕಾಗಿದ್ದು,ಅದಕ್ಕಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅತ್ಯವಶ್ಯಕ ಬೇಡಿಕೆಗಳನ್ನು ಅರಿತುಕೊಳ್ಳುವ ಉದ್ದೇಶದಿಂದ ನಗರಸಭೆಯ ಸರ್.ಎಂ.ವಿ ಸಭಾಂಗಣದಲ್ಲಿ ಫೆ.6ರಂದು ಬೆಳಗ್ಗೆ 11.00 ಘಂಟೆಗೆ ಆಯ್ಯ-ವ್ಯಯ ಅಂದಾಜುಪಟ್ಟಿ ತಯಾರಿಸುವ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು,ನಗರಸಭೆ,ಚಿಕ್ಕಬಳ್ಳಾಪುರ ರವರ ಅಧ್ಯಕ್ಷತೆಯಲ್ಲಿ 2ನೇ ಪೂರ್ವ ಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಪೌರಯುಕ್ತರು ನಗರಸಭೆ,ಚಿಕ್ಕಬಳ್ಳಾಪುರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ-ತುಳಸಿನಾಯಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ