ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ಸುವರ್ಣ ಸಂಭ್ರಮ ೫೦ ರ ಅಂಗವಾಗಿ ಜ್ಯೋತಿ ರಥ ಯಾತ್ರೆ ೧೨ರಂದು ಕೂಡಲಸಂಗಮಕ್ಕೆ

ಬಾಗಲಕೋಟೆ/ತಿಮ್ಮಾಪುರ:ಕರ್ನಾಟಕ ಸುವರ್ಣ ಸಂಭ್ರಮ-೫೦ ರ ಅಂಗವಾಗಿ ಜ್ಯೋತಿ ರಥಯಾತ್ರೆ ೧೨ ೦೨ ೨೦೨೪ ರಂದು ಸೋಮವಾರ ದಂದು ಹುನಗುಂದ ತಾಲೂಕಿನ ಸುಕ್ಷೇತ್ರ ಕೂಡಲಸಂಗಮಕ್ಕೆ ಆಗಮಿಸಲಿದೆ ಎಂದು ಹುನಗುಂದ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ ತಿಳಿಸಿದ್ದಾರೆ ಈ ಜ್ಯೋತಿಯಾತ್ರೆಯಲ್ಲಿ ಹುನಗುಂದ ತಾಲ್ಲೂಕಿನ ಎಲ್ಲಾ ಸಾಹಿತಿಗಳು,ಲೇಖಕರು ಕಲಾವಿದರು,ಶಿಕ್ಷಕರು ಕ.ಸಾ.ಪ.ಆಜೀವ ಸದಸ್ಯರು, ಕನ್ನಡಪರ ಹೋರಾಟಗಾರರು ಪತ್ರಕರ್ತರು,ಸಾಮಾಜಿಕ
ಕಾರ್ಯಕರ್ತರು ಸಾರ್ವಜನಿಕರು,ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ