ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲ್ಯಾಣ ಕರ್ನಾಟಕ ಭಾಗದ ಜನ-ಪರ ನಟರಾದ ಎಂ.ಜೆ.ಪ್ರಜ್ವಲ್ ರವರ ಆಲ್ಬಂ ಸಾಂಗ್ ಅತಿ ಶೀಘ್ರದಲ್ಲಿಯೇ ರಿಲೀಸ್

ಕಲಬುರಗಿ:ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಉದಯೋನ್ಮುಖ ನಟ ಹಾಗೂ ನಿರ್ದೇಶಕರ ಸಾಲಿನಲ್ಲಿ ಎಲೆ ಮರೆಯ ಕಾಯಿಯಂತೆ ತಮ್ಮದೇ ಆದ ಚಾಪು ಮೂಡಿಸುತ್ತಿರುವ
“ರಾರಾ ರಕ್ಕಮ್ಮ”ಎನ್ನುವ ಹಾಡಿಗೆ ತಮ್ಮದೇ ಆದ ವಿಭಿನ್ನ ಶೈಲಿಯಲ್ಲಿ ನೃತ್ಯ ಸಂಯೋಜಿಸಿ ಕರುನಾಡಿನ ಜನರ ಮನಸ್ಸು ಗೆದ್ದಿರುವ ನಟ ಎಂ ಜೆ ಪ್ರಜ್ವಲ್.
ಕರುನಾಡ ಜನರ ಪ್ರೀತಿ-ವಿಶ್ವಾಸ ಅಭಿಮಾನದ ಮೇರೆಗೆ ಇನ್ನೊಂದು ಆಲ್ಬಂ ಸಾಂಗ್ “LOVE ME BABY”ಯನ್ನು ಅತಿ ಶೀಘ್ರದಲ್ಲಿಯೇ ಬಿಡುಗಡೆಗೊಳಿಸಲಿದ್ದಾರೆ.
ನಟ ಎಂ ಜೆ ಪ್ರಜ್ವಲ್ ರವರ ಈ ಆಲ್ಬಂ ಸಾಂಗ್ ಗೋಸ್ಕರ ಕಾತುರದಿಂದ ಕಾಯುತ್ತಿರುವ ಅಭಿಮಾನಿಗಳ ಮನಸ್ಸಿನಲ್ಲಿ ಕಾತುರ ಮನೆ ಮಾಡಿದೆ, ನಮ್ಮ ಕಲ್ಯಾಣ ಕರ್ನಾಟಕ ಭಾಗದ ಈ ಯುವ ನಟರಿಗೆ ಎಲ್ಲಾ ಅಭಿಮಾನಿಗಳ ಬಳಗ ಹಾಗೂ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಪ್ರತಿಯೊಬ್ಬರು ಅಭಿಮಾನದಿಂದ ಅಭಿನಂದನೆಗಳನ್ನು ತಿಳಿಸಿದ್ದಾರೆ.

ವರದಿ:ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ