ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯಾರ್ಥಿಗಳೇ ಕಾಲೇಜಿನ ಆಸ್ತಿ-ಡಿ.ಪಿ.ಸಜ್ಜನ

ಶಹಾಪುರ ನಗರದ ಸಿ.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ದ್ವೀತಿಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಉದ್ಘಾಟಕರಾಗಿ ಪ್ರಿಯಾಂಕ ಪದವಿ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಮಲ್ಲಿನಾಥ ಬಡಿಗೇರ,ಮುಖ್ಯ ಅತಿಥಿಗಳಾಗಿ ಬನಸಿರಿ ಪದವಿ ಮಹಾವಿದ್ಯಾಲಯದ ಇತಿಹಾಸ ಉಪನ್ಯಾಸಕರಾದ ಡಿ.ಪಿ.ಸಜ್ಜನ ಅವರು ವಿದ್ಯಾರ್ಥಿಗಳೆ ಕಾಲೇಜಿನ ಆಸ್ತಿ,ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು,ನಿಮ್ಮ ತಂದೆ,ತಾಯಿ,ಮನೆತನದ ಕನಸು ನನಸು ಮಾಡಿ ಹಾಗೂ ಕಾಲೇಜಿಗೆ ಕೀರ್ತಿ ತನ್ನಿರಿ ಎಂದು ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಕ್ಷರಾದ ಪ್ರಭುಗೌಡ ಪಾಟೀಲ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದೆ ನಮ್ಮ ಕರ್ತವ್ಯ ಎಂದರು,ಕಾಲೇಜಿನ ಪ್ರಾಂಶುಪಾಲರಾದ ಇಮ್ರಾನ ಸಗರಿ,ಎಲ್ಲಾ ಭೋಧಕ-ಭೋಧಕೇತರ ಸಿಬ್ಬಂದಿ ಹಾಗೂ ಮುದ್ದು ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಪ್ರಾರ್ಥನಾ ಗೀತೆ,ಸೀಮಾ,ಸ್ವಾಗತ ಸಾನಿಯಾ ಮಿರ್ಜಾ,ಕನ್ನಡ ಉಪನ್ಯಾಸಕರಾದ ದೇವೇಂದ್ರಪ್ಪ ಬಿರಾದಾರ ವಂದಿಸಿದರು,ಸಂಸ್ಕೃತಿ ಮತ್ತು ಅಂಬರೀಶ ನಿರೂಪಿಸಿದರು ಎಂದು ಪ್ರತಿಕಾ ಪ್ರಕಟಣೆಗೆ ಶಶಿಕುಮಾರ ಗೋಗಿ ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ