ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಗಡಾದ ದುರ್ಗಾಂಬಿಕಾ ದೇವಸ್ಥಾನ ಲೋಕಾರ್ಪಣೆ ಹಾಗೂ ನೂತನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ

ಗದಗ ಜಿಲ್ಲೆಯ ರೋಣ ತಾಲೂಕಿನ ಸುಕ್ಷೇತ್ರ  ಜಿಗಳೂರು ಗ್ರಾಮದ ಶ್ರೀ ಗಡಾದ ದುರ್ಗಾಂಬಿಕಾ ದೇವಸ್ಥಾನ ಲೋಕಾರ್ಪಣೆ ಹಾಗೂ ನೂತನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯನ್ನು ದಿನಾಂಕ 19 2 2024 ಸೋಮವಾರ ಹಮ್ಮಿಕೊಳ್ಳಲಾಗಿದೆ.

ಈ ದಿವಸ ನೂತನ ಶ್ರೀ ದೇವಿಯ ಮೂರ್ತಿಯನ್ನು ಶ್ರೀ ದುರ್ಗಾಂಬಿಕಾ ದೇವಿಯ ಪಾದಗಟ್ಟೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮುಖಾಂತರ ಬರಮಾಡಿಕೊಳ್ಳುವುದು,ದಿನಾಂಕ 22.2.2024 ಶ್ರೀ ಗಡಾದ ದುರ್ಗಾಂಬಿಕಾ ದೇವಸ್ಥಾನ ಲೋಕಾರ್ಪಣೆ ಹಾಗೂ ನೂತನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಜರುಗುವುದು ಕಾರಣ ಎಲ್ಲಾ ಸಕಲ ಸದ್ಭಕ್ತರು ಆಗಮಿಸಿ ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕಾಗಿ

ಶ್ರೀ ದುರ್ಗಾಂಬಿಕಾ ದೇವಿ ಟ್ರಸ್ಟ್,ಕಮಿಟಿ ಶ್ರೀ ದುರ್ಗಾದೇವಿ ಡೊಳ್ಳಿನ ಸಂಘ,ಶ್ರೀ ಶರಣ ಬಸವೇಶ್ವರ ಯುವಕ ಮಂಡಲ,ಶ್ರೀ ಸಂಗೊಳ್ಳಿ ರಾಯಣ್ಣ ಯುವಕ ಸಂಘ,ಶ್ರೀ ಗಜಾನನ ಯುವಕ ಸಂಘ,ಶ್ರೀ ತಾಯಂಬಿಕಾ ಭಜನಾ ಸಂಘ,ಶ್ರೀ ಕಿತ್ತೂರ ರಾಣಿ ಚೆನ್ನಮ್ಮ ಯುವ ಘಟಕ,ಶ್ರೀ ಅಂಬೇಡ್ಕರ್ ಯುವಕ ಸಂಘ,ಭಗತ್ ಸಿಂಗ್ ಯುವಕ ಸಂಘ,ಇಸ್ಲಾಮ ಕಮಿಟಿ,ಜಿಗಳೂರ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಹಾಗೂ ಗ್ರಾಮದ ಸಕಲ ಸದ್ಭಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ವರದಿ:ಮಲ್ಲಪ್ಪ ಗೂ ಸೊಂಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ