ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಕೃಷ್ಣ ಅಧ್ಯಯನ”ಗ್ರಂಥ ಲೋಕಾರ್ಪಣೆ ಸಮಾರಂಭ

ಬಾಗಲಕೋಟೆ:ಬೆಂಗಳೂರಿನ ಗಾಂಧಿ ಭವನದಲ್ಲಿ ಬುಧವಾರದಂದು ಜರುಗಿದ ವಿಜಯಪುರದ ಹಿರಿಯ ಸಾಹಿತಿ ಡಾ. ಕೃಷ್ಣ ಕೋಲ್ಹಾರಕುಲಕರ್ಣಿ ಅಭಿನಂದನಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಡಾ. ಕೃಷ್ಣ ಕೋಲ್ಹಾರಕುಲಕರ್ಣಿ ಅವರಿಗೆ ಅಭಿನಂದನಾ ಗ್ರಂಥ “ಕೃಷ್ಣ ಅಧ್ಯಯನ”ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿದ್ದ ವಿಜಯಪುರ ಹಾಗೂ ಬಾಗಲಕೋಟೆ ವಿಧಾನ ಪರಿಷತ್ ಸದಸ್ಯ ಪಿ ಎಚ್ ಪೂಜಾರ ಅವರು ಬಹುಮುಖ ಪ್ರತಿಭೆ ಸಾಧಕರಾದ ಡಾ.ಕೃಷ್ಣ ಕೋಲ್ಹಾರಕುಲಕರ್ಣಿ ಅವರಿಗೆ ಅಭಿನಂದಿಸಿ ಸನ್ಮಾನಿಸಿದರು.
ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಪ್ರಸ್ತುತ ರಾಜ್ಯ ಸರ್ಕಾರದ ಸಚಿವರುಗಳಾದ ಹೆಚ್.ಕೆ.ಪಾಟೀಲ್,ಎಮ್.ಬಿ.ಪಾಟೀಲ್ ಅವರು ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ