ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರಕಾರಿ ಶಾಲೆಗಳ ಉಳಿವು ದಾನಿಗಳ ಕೈಯಲ್ಲಿದೆ:ಶ್ರೀಮತಿ ಲಕ್ಷ್ಮಿ ಗೋಟೂರು

ಗಂಗಾವತಿ:ತಾಲೂಕಿನ ಹೊಸಕೇರಾ ಕ್ಯಾಂಪಿನ ಅಂಗನವಾಡಿ ಶಾಲೆಯಲ್ಲಿ ಗ್ರಾಮದ ಶ್ರೀಮತಿ ಯು.ಮಂಗದೇವಿ ಗಂಡ ಯು.ನಾಗೇಶ್ ರಾವ್,ಇವರು ತಮ್ಮ ಮೊಮ್ಮಗಳ ಹುಟ್ಟು ಹಬ್ಬದ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ ಶಾಲೆಯ ಸಮವಸ್ತ್ರಗಳನ್ನು ಹುಡುಗರೆಯಾಗಿ ನೀಡಿದರು.ತಾಲೂಕು ಹೊಸಕೆರಾ ವಲಯದ ಮಹಿಳಾ ಮತ್ತು ಮಕ್ಕಳ ಇಲಾಖೆ
ಮೇಲ್ವವಿಸ್ತರಣಾ ಅಧಿಕಾರಿಗಳಾದ ಮಾತನಾಡಿ ಸರಕಾರಿ ಶಾಲೆಗಳು ಅಳಿಯು ಉಳಿವು ಗ್ರಾಮದ ದಾನಿಗಳ ಕೈಯಲ್ಲಿದೆ,ಸರಕಾರಿ ಶಾಲೆಗಳ ಅಭಿವೃದ್ಧಿ ಸರಕಾರಕ್ಕೆ ಎಂಬ ಮನಸ್ಥಿತಿ ಸರಿಯಲ್ಲ, ಸ್ಥಳೀಯರು,ಉಳ್ಳುವರು,ದಾನಿಗಳು ಅಗತ್ಯ,ಸಹಕಾರ ಪ್ರೋತ್ಸಾಹ ನೀಡಿದರೆ,ಶೈಕ್ಷಣಿಕ ಕ್ಷೇತ್ರದಲ್ಲಿ ಬಲವರ್ಧನೆ ಆಗುತ್ತವೆ, ಜೊತೆಗೆ ನಿಮ್ಮ ಮಕ್ಕಳು ಕಲಿಕೆಯಲ್ಲಿ ಪ್ರಗತಿ ಸಾಧಿಸಿ,ಗ್ರಾಮದ ಕೀರ್ತಿ ಹೆಚ್ಚಿಸಲು ಎಂದರು. ಮತ್ತು ಭಾಷಾ ಸಾಬ್ ಇವರು ಶಾಲಾ ಮಕ್ಕಳಿಗೆ ನೀರು ಕುಡಿಯಲು ಲೋಟವನ್ನು ವಿತರಿಸಿದ್ದಾರೆ ಅವರಿಗೂ ಧನ್ಯವಾದಗಳು ತಿಳಿಸಿದರು.ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ಪುಷ್ಪವತಿ, ಸಹಾಯಕರು,ಅಧಿಕಾರಿಗಳು,ಮಕ್ಕಳು ಗ್ರಾಮದ ಪೋಷಕರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ