ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಜೃಂಭಣೆಯಿಂದ ಜರುಗಿದ ಸಂವಿಧಾನ ಜಾಗೃತಿ ಜಾಥಾ

ತುಮಕೂರು:
“ಸಂವಿಧಾನ ಜಾಗೃತಿ ಜಾಥಾವನ್ನು ವಿಜೃಂಭಣೆಯಿಂದ ಆಚರಿಸಿದ ಮರಿದಾಸನಹಳ್ಳಿ ಗ್ರಾಮ ಪಂಚಾಯ್ತಿ.ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮರಿದಾಸನಹಳ್ಳಿ ಗ್ರಾಮ ಪಂಚಾಯತಿಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿ ನಂತರ ರಥ ಗ್ರಾಮ ಪಂಚಾಯತಿಯ ಹನುಮಂತನಹಳ್ಳಿಗೆ ಬಂದ ರಥಕ್ಕೆ ಗ್ರಾಮ ಪಂಚಾಯತಿ ವತಿಯಿಂದ ಮತ್ತು ಗ್ರಾಮಸ್ಥರು ಬಹಳ ವಿಜೃಂಭಣೆಯಿಂದ ಭವ್ಯ ಸ್ವಾಗತ ಮಾಡಿದರು ಮತ್ತು ‌ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಗ್ರಾಮಸ್ಥರು ಮತ್ತು ಶಾಲಾ‌ ಮಕ್ಕಳು ಶಿಕ್ಷಕರು ಮತ್ತು ಸ್ತ್ರೀಶಕ್ತಿ ಸಂಘದವರು ಹಾಗೂ ಅಶಾಕಾರ್ಯಕರ್ತೆಯರು ಸೇರಿ ಸಂವಿಧಾನ ಜಾಗೃತಿ ಜಾಥಾವನ್ನು ಹಬ್ಬದಂತೆ ಬಹಳ ಅದ್ದೂರಿಯಾಗಿ ಆಚರಿಸಲಾಯಿತು ಈ ಜಾಥಾದಲ್ಲಿ ತಾಲ್ಲೂಕಿನ ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳು ಮಲ್ಲಿಕಾರ್ಜುನ ರವರು ಮತ್ತು ವೈ ಎನ್ ಹೊಸಕೋಟೆ ಹೋಬಳಿಯ ಆರ್ ಐ ಗಳಾದ ಕಿರಣ್ ರವರು ಮತ್ತು pwo ಇಲಾಖೆ AEE ಅನಿಲ್ ರವರು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಮುದ್ದಣ್ಣನವರು ಪಂಚಾಯತಿ ಅದ್ಯಕ್ಷರಾದ ಲಲಿತಮ್ಮ ಹನುಮಂತರಾಯಪ್ಪನವರು ಹಾಗೂ ಗ್ರಾಮಪಂಚಾಯ್ತಿಯ ಎಲ್ಲಾ ಸದಸ್ಯರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ದಲಿತ ಪರ ಸಂಘಟನೆಯ ಪದಾಧಿಕಾರಿಗಳು ಹಾಗೂ ದಲಿತ ಮುಖಂಡರು ಸೇರಿ ಈ ಕಾರ್ಯಕ್ರಮವನ್ನು “ಸಂವಿಧಾನ ಜಾಗೃತಿ ಜಾಥಾ ರಥವನ್ನು ಗ್ರಾಮಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಬಹಳ ಅದ್ದೂರಿಯಾಗಿ ಯಶಸ್ವಿಯಾಗಿ ನೆರವೇರಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ