ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮುದಾಯ ಮಾನಸಿಕ ಆರೋಗ್ಯ ಜನಜಾಗೃತಿ ಕಾರ್ಯಕ್ರಮ

ಕಲಬುರಗಿ:ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಹಾಗೂ ದಿ ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡೆಸೆಬಿಲಿಟಿ ಎ ಪಿ ಡಿ ಕಲಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಮಾನಸಿಕ ಆರೋಗ್ಯ ಜನಜಾಗೃತಿ ಕಾರ್ಯಕ್ರಮವನ್ನು ಚಿತ್ತಾಪುರ ತಾಲೂಕಿನ ಸಂತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರು ಹಾಗೂ ವಿರೋದ್ದೇಶ ಕಾರ್ಯಕರ್ತರಾದ ಶ್ರೀಯುತ ಮಲ್ಲಿಕಾರ್ಜುನ್ ಯು ಆರ್ ಡಬ್ಲ್ಯೂ,
ಸೂರ್ಯಕಾಂತ ಮತ್ತು ಎಪಿಡಿ ಸಂಸ್ಥೆಯ ಮ್ಯಾನೇಜರ್ ಕುಮಾರಿ ಅಲ್ಪ
ಹಾಗೂ ಸಮಾಜ ಸೇವಕಿಯರಾದ ಶ್ರೀಮತಿ ಮಾದೇವಿ,
ಸುನಂದಾ,ಸನ್ಮಾನ್ಯ ವೆಂಕಟೇಶ್ ಅವರು ಕಾರ್ಯಕ್ಷೇತ್ರ ಕಾರ್ಯಕರ್ತರಾದ ಶ್ರೀ ಲಿಂಗಪ್ಪನವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ವರದಿ ಮೊಹಮ್ಮದ್ ಅಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ