ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪುನೀತ್ ರಾಜಕುಮಾರ್ ಅವರ ಜೀವನ ಚರಿತ್ರೆಯನ್ನು ಒಂದು ಹಾಡಿನಲ್ಲಿ ರೂಪಿಸಿರುವುದು ತುಂಬಾ ಸಂತಸ ತಂದಿದೆ

ಹಾಸನ ಜಿಲ್ಲೆ ಅರಕಲಗೂಡು ತಾಲೂಕು ದೊಡ್ಡ ಮಗ್ಗೆ ಹೋಬಳಿಯ ಮೋಕಲಿ ಗ್ರಾಮದಲ್ಲಿ ಇರುವ ವಿಸ್ಡಂ ವೆಲ್ಲಿ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು Kidzee ನಲ್ಲಿ ಫುಡ್ ಫೆಸ್ಟಿವಲ್ ಹಾಗೂ ವಿಜ್ಞಾನದ ಮಾಡೆಲ್ ಗಳನ್ನ ಮಾಡಿ ಸಾರ್ವಜನಿಕರಲ್ಲಿ ಬದಲಾವಣೆ ಮಾಡಿಕೊಳ್ಳುವ ವಿಚಾರವಾಗಿ ಹಾಗೂ ಮಕ್ಕಳು ಅವರ ಅಭಿಪ್ರಾಯಕ್ಕೆ ಅನುಗುಣವಾಗಿ ಅವರು ಮಾಡೆಲ್ ಗಳನ್ನ ತಯಾರಿಸಿಕೊಂಡು ಅದರ ಬಗ್ಗೆ ವಿಶ್ಲೇಷಣೆಯನ್ನು ಕೂಡ ನೀಡಿ ಬದಲಾವಣೆ ತಂದು ಕೊಡುತ್ತಿರುವುದು ಸಂತಸದ ವಿಷಯ ಅತ್ಯುತ್ತಮವಾಗಿ ಮಕ್ಕಳಿಂದ ಅಪ್ಪು ಪುನೀತ್ ರಾಜಕುಮಾರ್ ಅವರ ಜೀವನ ಚರಿತ್ರೆಯನ್ನು ಒಂದು ಹಾಡಿನಲ್ಲಿ ರೂಪಿಸಿರುವುದು ತುಂಬಾ ಸಂತಸ ತಂದಿದೆ ಹಾಗೆ ಪೋಷಕರುಗಳು ಕೂಡಾ ಉತ್ತಮ ಶಾಲೆ,ಉತ್ತಮ ವಾತಾವರಣ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಸಹ ನಮ್ಮ ಮಕ್ಕಳಿಗೆ ನೀಡುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮವು ತುಂಬಾ ಶ್ರದ್ದೆಯಿಂದ ಗೌರವಾನ್ವಿತವಾಗಿ ಅತ್ಯುತ್ತಮ ರೀತಿಯಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಅರಕಲಗೂಡು ಶಿಕ್ಷಣ ಕ್ಷೇತ್ರಾಧಿಕಾರಿಯಾದ ದೇವರಾಜ್ ರವರು ಹಾಗೂ ಅರಕಲಗೂಡು ತಾಲೂಕು ಆರೋಗ್ಯ ಅಧಿಕಾರಿಯಾದ ಡಾ.ಪುಷ್ಪಲತಾ ರವರು ಹಾಗೂ ವಿಸ್ಡಂ ವೆಲ್ಲಿ ಶಾಲೆಯ ಕಾರ್ಯದರ್ಶಿಗಳು ಸಾಕಿಬ್ ರೆಹ್ಮಾನ್ ರವರು ಹಾಗೂ ಅಧ್ಯಕ್ಷರು ಹಾಗೂ ಶಿಕ್ಷಕ ವೃಂದ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ