ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಧಾಮಿ೯ಕ ಕಾಯ೯ಕ್ರಮಗಳಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯುತ್ತದೆ

ವಿಜಯಪುರ ಜಿಲ್ಲೆಯ:ದೇವರಹಿಪ್ಪರಗಿ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ನಿಮಿತ್ಶ ಸೋಮವಾರ ರಾತ್ರಿ ಹಮ್ಮಿಕೊಂಡಿದ್ದ ಶ್ರೀ ಭಕ್ತಿಬಂಡಾರಿ ಬಸವೇಶ್ವರ ಪುರಾಣ ಪ್ರವಚನ ಪ್ರಾರಂಭೋತ್ಸವಕ್ಕೆ ತಾಳಿಕೋಟಿಯ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಚಾಲನೆ ನೀಡಿ ಆಶೀವ೯ಚನ ನೀಡಿದರು.
ನಂತರ ಅವರು ಮಾತನಾಡಿ ಹಳ್ಳಿಯ ದೇವಸ್ಥಾನಗಳಲ್ಲಿ ಜರುಗುವ ಧಾಮಿ೯ಕ ಕಾಯ೯ಕ್ರಮಗಳು ಸಾಮರಸ್ಯದ ಸಂಕೇತವಾಗಿವೆ. ಜಾತಿ ಭೇದ ಮರೆತು ಪುರಾಣ,ಪ್ರವಚನಗಳಲ್ಲಿ ಪಾಲ್ಗೊಳ್ಳುವುದರಿಂದ ಭಕ್ತಿಯ ಮನೋಭಾವ ಮನೆ ಮಾಡುತ್ತದೆ.ಮಹಾತ್ಮರ ಚರಿತ್ರೆ ಕೇಳುವುದರಿಂದ ಮನಪರಿವತ೯ನೆಯಾಗಿ ಜೀವನದಲ್ಲಿ ಧಮ೯ ಕಾಯ೯ ಮಾಡಲು ಪ್ರೇರಣೆಯಾಗುತ್ತದೆ.ಭಕ್ತರು ದಾನ ಮಾಡುವ ಪ್ರವೃತ್ತಿ ಬೆಳಸಿಕೊಳ್ಳಬೇಕು.ಒತ್ತಡ, ಜಂಜಾಟ ನಿವಾರಣೆಗೆ ಧಾಮಿ೯ಕ ಕ್ಷೇತ್ರಗಳು ನೆಮ್ಮದಿಯ ತಾಣವಾಗಿವೆ ಎಂದರು.
ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾಯ೯ರು ಕಾರ್ಯಕ್ರಮದ ಅಧ್ಶಕ್ಷತೆ ವಹಿಸಿದ್ದರು.ಖಾನಾಪೂರದ ಮೌನಯೋಗಿ ಕಲ್ಶಾಣದಯ್ಯ ಸ್ವಾಮೀಜಿ,ಹೊನ್ನಳ್ಳಿಯ ಗುರುಲಿಂಗಯ್ಯ ಗದ್ದಗಿಮಠ ಸ್ವಾಮೀಜಿ,ಸಿದ್ದಯ್ಶ ಹಿರೇಮಠ ಇದ್ದರು.ಪ್ರವಚನಕಾರ ಈರಣ್ಣ ಶಾಸ್ತ್ರಿಗಳು ಪ್ರವಚನ ನೀಡಿದರು.ಕಲ್ಲಯ್ಶ ಪಡದಳ್ಳಿ ಅವರ ಸಂಗೀತ ಸೇವೆಯೊಂದಿಗೆ ಪ್ರಾಣೇಶ ಯಡ್ರಾಮಿ ತಬಲ್ ಸಾಥ್ ನೀಡಿದರು.ಪತ್ರಕತ೯ ಮಲ್ಲು ಕೆಂಭಾವಿಯನ್ನು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಆಶೀವ೯ದಿಸಿದರು.

ವರದಿ ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ