ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನಿಗಳೊಂದಿಗೆ ಸಂವಾದ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಶ್ರೀ ಬಿ ಕೆ ವಿ ಸರ್ಕಾರಿ ಪ್ರೌಢಶಾಲೆ ನಿಂಬಳಗೇರೆಯಲ್ಲಿ ದಿನಾಂಕ 28. 2.2024ನೇ ಬುಧವಾರ ರಂದು ಬಿ ಪಕ್ಕೀರಪ್ಪ ಮುಖ್ಯ ಗುರುಗಳ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನಿಗಳೊಂದಿಗೆ ಸಂವಾದ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮ ಅದ್ದೂರಿಯಾಗಿ ಆಚರಣೆ ಮಾಡಿದರು.
ಶ್ರೀ ಗೋವಿಂದರಾಜ್ ಟಿಎಸ್ ಇಸ್ರೋ ವಿಜ್ಞಾನಿಗಳು ಮಕ್ಕಳೊಂದಿಗೆ ವಿಜ್ಞಾನದ ವಿಷಯ ಕುರಿತು ಸಂವಾದ ನಡಸಿ ಉಪನ್ಯಾಸ ನೀಡಿದರು ನಂತರ ಈಶಾನ್ಯ ಕರ್ನಾಟಕ ಪದವಿದರ ಕ್ಷೇತ್ರದ ಶಾಸಕರಾದ ರಾಜೇಂದ್ರ ಪಾಟೀಲ್ ಮತ್ತು ಎಂಪಿ ರಾಜೇಂದ್ರ ಗೌಡ್ರು ಗ್ರಾಮ ಪಂಚಾಯತಿ ಅಧ್ಯಕ್ಷರು ನಿಂಬಳಗೇರೆ ಸೇರಿದಂತೆ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಸಿದರು.

ಈ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂವಾದ ಹಾಗೂ ವಸ್ತು ಪ್ರದರ್ಶನ ಕುರಿತು ವಿಜಯನಗರ ಬಳ್ಳಾರಿ ಜಿಲ್ಲೆ ತನ್ನದೇ ಆದ ಹೆಸರು ಪಡೆದು ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪಡೆದು ತಂದುಕೊಟ್ಟಂತ ಇಲ್ಲಿನ ಶಿಕ್ಷಕರಿಗೆ ಧನ್ಯವಾದಗಳು ತಿಳಿಸುತ್ತಾ ಮತ್ತು ಈ ಶಾಲೆ ಇನ್ನು ಅತ್ಯುತ್ತಮ ಎತ್ತರಕ್ಕೆ ಶಾಲೆ ಬೆಳೆಯಲ್ಲಿ ಎಂದು ಮಾನ್ಯ ಶಾಸಕರಾದ ಎನ್ ಟಿ ಶ್ರೀನಿವಾಸ್ ಕಾರ್ಯಕ್ರಮಕ್ಕೆ ಅನುಪಸ್ಥಿತಿಯಲ್ಲಿ ಈ ಶಾಲೆಗೆ ಮೆಚ್ಚಿ ಪಿಯು ಕಾಲೇಜ್ ಮಾಡಿಕೊಡುತ್ತೇನೆ ಎಂದು ತಿಳಿಸಿದ್ದಾರೆ ಎಂದು ಕ್ಷೇತ್ರದ ಅಧಿಕಾರಿಗಳಾದ ಪದ್ಮನಾಮಕರಣ ಮತ್ತೆತ್ತರರು ಮಾತನಾಡಿದರು.

ಈ ಸಂದರ್ಭದಲ್ಲಿ ಎಂ ಜಿ ಪ್ರಕಾಶ್ ಎಸ್ ಟಿ ಎಂ ಸಿ ಅಧ್ಯಕ್ಷರು ಕೆಎಂ ಕುಸುಮ ಉಪನ್ಯಾಸಕರು ದಾವಣಗೆರೆ ಎಲ್ ಜಿ ಮನೋಹರ್ ಜಿಲ್ಲಾಧ್ಯಕ್ಷರು ಕ.ರಾ.ಪ್ರೌ.ಶಿ.ಸಂಘ ಕುಮಾರಸ್ವಾಮಿ ಎಚ್ ಎಲ್ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ಗ್ರಾಮ ಪಂಚಾಯತಿ ಉಪಾಧ್ಯಕ್ಷರು ಸರ್ವ ಸದಸ್ಯರು ಎಸ್ ಟಿ ಎಂ ಸಿ ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಶಾಲಾ ಶಿಕ್ಷಕರ ವೃಂದ ಮಕ್ಕಳು ಉಪಸ್ಥಿತರಿದ್ದರು.

ವರದಿ ವೈ ಮಹೇಶ್ ಕುಮಾರ್ ಕೊಟ್ಟೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ