ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜ್ಞಾನೋದಯ ಬುದ್ಧಿಮಾಂದ್ಯ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ

ಇಂದು ಸಿರುಗುಪ್ಪ ತಾಲೂಕಿನ ಒಂದನೇ ವಾರ್ಡ್ ಒಲ್ಲೂರು ಮಸೀದಿ ಹತ್ತಿರ ಟಿಪ್ಪು ಸುಲ್ತಾನ್ ಸರ್ಕಲ್ ಬಳಿ ಇರುವ ಜ್ಞಾನೋದಯ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ 32 ನೇ ಹುಟ್ಟುಹಬ್ಬದ ಆಚರಿಸಿಕೊಂಡ ಯುವಕ ಕೃಷ್ಣ.

ತಾಲೂಕಿನ ಸಿರುಗುಪ್ಪ ನಿವಾಸಿಯಾದ ಕೃಷ್ಣ,ತಮ್ಮ ಸ್ನೇಹಿತರ ಜೊತೆ ಜ್ಞಾನೋದಯ ಬುದ್ಧಿಮಾಂದ ಮಕ್ಕಳ ಜೊತೆಗೆ ವಿಶೇಷವಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.

ಬುದ್ಧಿಮಾಂದ್ಯ ಮಕ್ಕಳ ಜೊತೆ ಕೇಕ್ ಕತ್ತರಿಸಿ ಬುದ್ಧಿಮಾಂದ್ಯ ಕೇಕ್ ತಿನ್ನಿಸುವುದರ ಮೂಲಕ ಸರಳ ರೀತಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ಯುವಕ ಕೃಷ್ಣ ಇದೊಂದು ವಿಶೇಷ ಹುಟ್ಟು ಹಬ್ಬ ಅಂತ ಮನದಾಳದ ಇಂಗಿತ ವ್ಯಕ್ತಪಡಿಸಿದರು.

ಅಂದಹಾಗೆ ಪ್ರತಿ ಬಾರಿ ಹೋಟೆಲ್‍ಗಳಲ್ಲಿ ಮನೆಯವರ ಜೊತೆ ಹುಟ್ಟು ಹಬ್ಬ ಆಚರಿಸುತ್ತಿದ್ದೆ. ಆದರೆ ಈ ಬಾರಿ ಜ್ಞಾನೋದಯ ಬುದ್ಧಿಮಾಂದ್ಯ ಮಕ್ಕಳ ಜೊತೆ ಆಚರಣೆ ಮಾಡಿದ್ದು ತುಂಬಾ ಖುಷಿ ತಂದಿದೆ ಎಂದರು.
ಜ್ಞಾನೋದಯ ಬುದ್ಧಿಮಾಂದ್ಯ ವೃದ್ಧರ ಜೊತೆ ಕೆಲ ಕಾಲ ಕಳೆದ ಕೃಷ್ಣ ಈ ಹುಟ್ಟು ಹಬ್ಬ ತಮ್ಮ ಜೀವನದ ಅತ್ಯಂತ ಮರೆಯಲಾಗದ ದಿನ. ಮುಂದಿನ ವರ್ಷವೂ ಸಹ ಇದೇ ರೀತಿ ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳುವುದಾಗಿ ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ