ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಿರಂಜನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಒಂದು ದಿನದ ಉಚಿತ ಕಾರ್ಯಗಾರ ಮತ್ತು ಮಾದರಿ ಪರೀಕ್ಷೆ

ಬೀದರ್ ನಗರದ ನಿರಂಜನ ಚಾರಿಟೇಬಲ್ ಟ್ರಸ್ಟ್ ಸಂಚಾಲಿತ ಸ್ಪರ್ಧ ಗುರು ಬೀದರ,ಐಎಎಸ್,ಕೆಎಎಸ್ ಸ್ಟಡಿ ಸೆಂಟರ್ ವತಿಯಿಂದ ನಗರದ ಗುಂಪಾ ರಸ್ತೆಯಲ್ಲಿನ ಬೆಲ್ದಾಳೆ ಪೆಟ್ರೋಲ್ ಬಂಕ್ ಹಿಂದುಗಡೆಯ ಬಸವ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಕಾಲೇಜಿನಲ್ಲಿ ದಿನಾಂಕ 10/03/2024 ರಂದು ರವಿವಾರ ಬೆಳಿಗ್ಗೆ 10:30 ಗಂಟೆಗೆ ಗ್ರಾಮ ಆಡಳಿತ ಅಧಿಕಾರಿ (ತಲಾಟಿ),ಭೂಮಾಪಕರು,ಟಿ.ಇ.ಟಿ,ಕೆ.ಎ.ಎಸ್ ಮುಂತಾದ ನೇಮಕಾತಿ ಪರೀಕ್ಷೆ ಕುರಿತು ಒಂದು ದಿನದ ಉಚಿತ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ಅಭ್ಯರ್ಥಿಗಳಿಗೆ ನೇರವಾಗಲು 100 ಅಂಕದ ಮಾದರಿ ಪರೀಕ್ಷೆಯು ನಡೆಯಲಿದೆ ಎಂದು ಸೆಂಟರ್ ಮುಖ್ಯಸ್ಥ ಅಮಿತ್ ಸೋಲಪುರೆ ತಿಳಿಸಿದ್ದಾರೆ.2023 ರಲ್ಲಿ ಟಿ.ಇ.ಟಿ ಅರ್ಹತೆ ಹಾಗೂ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಹೇಳಿದ್ದಾರೆ.ಈ ಕಾರ್ಯಗಾರಕ್ಕೆ ತಮ್ಮ ಹೆಸರನ್ನು ನೋಂದಾಯಿಸಲು ಹೆಚ್ಚಿನ ಮಾಹಿತಿಗಾಗಿ 8105332701 ಅಥವಾ 8105327282 ವಾಟ್ಸಾಪ್ ಮುಖಾಂತರ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದೆಂದು ಸೆಂಟರ್ ಸಂಚಾಲಕರಾದ ರಮೇಶ್ ಮರ್ಜಾಪುರ್ ರವರು ತಿಳಿಸಿದ್ದಾರೆ.

ವರದಿ:ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ