ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಶಿ ಪೀಠದ ಗುರು ಮುಪ್ಪಿನ ಸ್ವಾಮಿ 18ನೇ ರಥೋತ್ಸವ

ಬಾಗಲಕೋಟೆ/ತಿಮ್ಮಾಪುರ:ಹುನಗುಂದ ತಾಲೂಕಿನ ಸುಕ್ಷೇತ್ರ ಚಿತ್ತರಗಿಯ ಕಾಶಿ ಪೀಠದ ಶಾಖಾಮಠದ ಗುರು ಮುಪ್ಪಿನ ಸಾಮಿ ಮಠದ 18ನೇ ಮಹಾರಥೋತ್ಸವ 9.03.2024
ಶನಿವಾರ ಸಾಯಂಕಾಲ 5:00 ಗಂಟೆಗೆ ಜರುಗಲಿದೆ ಎಂದು ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಶಿವಕುಮಾರ್ ಗಂಗಾಧರ ಶಾಸ್ತ್ರಿಗಳು ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚಿತ್ತರಗಿಯ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಗುರು ಮಹಾಂತ ಶ್ರೀಗಳು ಕಸಬಾ ಜಂಬಿಗಿಯ ರುದ್ರಮುನಿ ಶ್ರೀಗಳು ವಹಿಸಲಿದ್ದಾರೆ ಅಧ್ಯಕ್ಷತೆಯನ್ನು ಗುಳೇದಗುಡ್ಡ ಮರಡಿಮಠದ ಕಾಡಸಿದ್ದೇಶ್ವರ ರುದ್ರಮುನಿ ಶ್ರೀಗಳು ಕೂಡಲಸಂಗಮ ಜಾತವೇದ ಮುನಿ ಶ್ರೀಗಳು ಬಿಲ್ ಕೆಲೂರ್ ಸಿದ್ದಲಿಂಗ ಶ್ರೀಗಳು ಮುಳ್ಳೂರು ಚಂದ್ರಶೇಖರ ಶ್ರೀಗಳು ವಹಿಸಲಿದ್ದಾರೆ
ನೇತೃತ್ವವನ್ನು ಕಲಾದಗಿ ಮಹಾಂತ ದೇವರು ಮುತ್ತತ್ತಿ ವೀರ ರುದ್ರಮುನಿ ಶ್ರೀಗಳು ಕಮತಿಗಿಯ ಶಿವಕುಮಾರ ಶ್ರೀಗಳು ವಹಿಸಲಿದ್ದಾರೆ
ಮುಖ್ಯ ಅತಿಥಿಗಳಾಗಿ ಹುನಗುಂದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ಸಂಸದ ಪಿ ಸಿ ಗದ್ದಿಗೌಡರ ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ ವಹಿಸಲಿದ್ದಾರೆ.
ಅತಿಥಿಗಳಾಗಿ ಹುನುಗುಂದದ ಮ್ಯಾಜಿ ಶಾಸಕ ದೊಡ್ಡನಗೌಡ ಪಾಟೀಲ ಬಿಜಾಪುರ ಮತ್ತು ಬಾಗಲಕೋಟ ವಿಧಾನ ಪರಿಷತ ಸದಸ್ಯ ಪಿಎಚ್ ಪೂಜಾರ ಉದ್ಯಮಿದಾರ ಎಸ್ ಆರ್ ನವಲಿ ಹಿರೇಮಠ ಚಿತ್ತರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಹಾಂತೇಶ ಬಾರಡ್ಡಿ ಉಪಾಧ್ಯಕ್ಷೆ ಅಕ್ಕಮಹಾದೇವಿ ಗಿರೀಶ ಪೂಜಾರಿ ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.
ಜಾತ್ರೆಯ ನಿಮಿತ್ತ 8 3 2024ರಂದು ಶುಕ್ರವಾರ ರಾತ್ರಿ ಶಿವ ಭಜನೆ ನಡೆಯುವುದು 9ರಂದು ಶನಿವಾರ ಬೆಳಿಗ್ಗೆ ಕರ್ತ ಗದ್ದೆಗೆ ರುದ್ರಭಿಷೇಕ ಹಾಗೂ ಅಯ್ಯಾಚಾರ ನಡೆಯುವುದು ಮಧ್ಯಾಹ್ನ 12 ಗಂಟೆಗೆ ಮಹಾಗಣರಾಧನೆ ಹಾಗೂ ಸಾಯಂಕಾಲ 5:00ಗೆ ಮಹಾರಥೋತ್ಸವ ಜರಗುವುದು
ವಚನ ಸಂಗೀತ ಕಾರ್ಯಕ್ರಮ ಬಾಗಲಕೋಟೆಯ ಶ್ರೀ ಗುರು ಪಂಚಾಕ್ಷರ ಸಂಗೀತ ಶಾಲೆ ಯವರಿಂದ ನಡೆಯಲಿದೆ ಕಾರಣ ಸುತ್ತಮುತ್ತಲಿನ ಸದ್ಭಕ್ತರು ಬಂದು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಗುರು ಮುಪ್ಪಿನ ಸ್ವಾ.ಗುರು ಮುಪ್ಪಿನ ಸಾಮಿ ಮಠ ಸೇವಾ ಸಮಿತಿ ಎಂ ಎನ್ ಬಾವಿಮಠ ಸೇವಾ ಸಮಿತಿ ವಿಜಯ ಮಹಾಂತೇಶ್ವರ ಮಠ ಸೇವಾ ಸಮಿತಿ ಜಾತ್ರಾ ಸಮಿತಿಯ ಅಧ್ಯಕ್ಷರಾದ ಶಿವಕುಮಾರ ಗಂಗಾಧರ್ ಶಾಸ್ತ್ರಿಗಳು ಹಿರೇಮಠ ಪ್ರಕಟಣೆಯಲ್ಲಿ ಕೊರಿದ್ದಾರೆ ಅವರ ಮೊಬೈಲ್ ಸಂಖ್ಯೆ 9448210166 974033 9233, ಸ 6366 616646 ಸಂಪರ್ಕಿಸಲು ಕೋರಲಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ