ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀಬಸವರಾಜ ದಡ್ಡಿ ಆಯ್ಕೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮುದ್ದೇಬಿಹಾಳ ನಗರದ ಯುವಕ ಬಹಳ ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತನಾಗಿ ಕಾರ್ಯನಿರ್ವಹಿಸುತ್ತಿದ್ದ.ಆ ಪಕ್ಷದಲ್ಲಿ ಗುರುತಿಸಿಕೊಂಡು ತಾಲೂಕಿನಲ್ಲಿ ಹಿರಿಯರ ಜೊತೆ ಕಿರಿಯರ ಜೊತೆ ಪ್ರೀತಿ ಸಹನೆಯಿಂದ ಇರುವುದನ್ನು ಗಮನಿಸಿ ಪಕ್ಷ ಒಂದು ಜವಾಬ್ದಾರಿಯನ್ನು ನೀಡಿದೆ.ಶ್ರೀಬಸವರಾಜ ದಡ್ಡಿ ಎಂಬ ಯುವಕ ಮುದ್ದೇಬಿಹಾಳ ತಾಲೂಕಿನ ಸಮಸ್ತ ಬಡವರು ಜನರ ಮನಸು ಗೆದ್ದ ಪ್ರತಿಭೆ ಅದಕ್ಕೆ ಇಂದು ಇವನನ್ನು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.ಯುವ ಮೋರ್ಚಾ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ಇವರಿಗೆ ಆದೇಶ ಪಾತ್ರ ನೀಡಲಾಯಿತು.ಶ್ರೀ ಬಸವರಾಜ ದಡ್ಡಿ” ಜಿಲ್ಲಾ ಉಪಾಧ್ಯಕ್ಷರಾಗಿಯಾಗಿ ಆಯ್ಕೆ ಮಾಡಿದಾರೆ ಎಂದು ಯುವ ಮೋರ್ಚಾ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.ಸಮಸ್ತ ಮುದ್ದೇಬಿಹಾಳ ತಾಲೂಕಿನ ಯುವ ಗೆಳೆಯರ ಬಳಗದ ವತಿಯಿಂದ ಶುಭ ಹಾರೈಸಿದ್ದರು.ವಿಶೇಷವಾಗಿ ಕೋಳೂರು ಗ್ರಾಮದ ಸಂತೋಷ ಯುವ ಗೆಳೆಯರ ಬಳಗದ ವತಿಯಿಂದ ಶುಭ ಕೋರಿದ್ದಾರೆ.ವಿಜಯಪುರ ನಗರದ ಬಿಜೆಪಿ ಕಾರ್ಯಲಯದಲ್ಲಿ ಇದು ಭಾರತೀಯ ಜನತಾ ಪಾರ್ಟಿಯ ವಿಜಯಪುರ ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳಾಗಿ ನೇಮಕಗೊಂಡ ಎಲ್ಲಾ ಯುವ ಮಿತ್ರರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಿ ಶುಭಷಯ ಕೋರಲಾಯಿತು ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಬಸವರಾಜ ಹೂಗಾರ ಹಾಗೂ ಹಲವು ಜನ ಯುವ ಮೋರ್ಚಾ ಮುಖಂಡರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ